ಮಂಡ್ಯ: ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡ ಆತ್ಮಹತ್ಯೆ
Team Udayavani, Oct 16, 2018, 1:21 PM IST
ಮಂಡ್ಯ: ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸ್ವರ್ಣಸಂದ್ರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಮಂಡ್ಯದ ಚಿಕ್ಕೇಗೌಡನದೊಡ್ಡಿ ಬಡಾವಣೆಯ ನಿವಾಸಿಯಾಗಿದ್ದ ಲೋಕೇಶ್(40) ಎಂಬ ಜೆಡಿಎಸ್ ನಾಯಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮಹಿಂದ್ರಾ ಟ್ರ್ಯಾಕ್ಟರ್ ಶೋ ರೂಂ ನಡೆಸುತ್ತಿದ್ದ ಲೋಕೇಶ್ ಕಳೆದ ನಗರಸಭೆ ಚುನಾವಣೆಯಲ್ಲಿ ಮಂಡ್ಯದ 34 ನೇ ವಾರ್ಡ್ ನಿಂದ ಸ್ಪರ್ಧಿಸಿ ಸೋಲುಕಂಡಿದ್ದರು.
ಮಂಡ್ಯ ಪೂರ್ವ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!