ಮೈತ್ರಿಕೂಟದಿಂದ ವಿಧಾನಸಭೆ ಬಾಗಿಲು ಮುಚ್ಚುವ ಯತ್ನ
Team Udayavani, Oct 21, 2018, 6:20 AM IST
ಶಿವಮೊಗ್ಗ: ಉಪ ಚುನಾವಣೆ ನೆಪದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿಕೂಟವು ವಿಧಾನಸಭೆ ಬಾಗಿಲು ಮುಚ್ಚುವ ಪ್ರಯತ್ನ ನಡೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪಾದಿಸಿದರು.
ಆಯನೂರಲ್ಲಿ ಶನಿವಾರ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಉಪಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿಕೂಟದ 60 ಚುನಾಯಿತ ಪ್ರತಿನಿ ಧಿಗಳು ಬಳ್ಳಾರಿಗೆ ಹೋಗುತ್ತಾರಂತೆ. ಶಿವಮೊಗ್ಗ ಮತ್ತು ಮಂಡ್ಯಕ್ಕೆ ಇನ್ನೆಷ್ಟು ಜನ ಹೋಗುತ್ತಾರೋ ಗೊತ್ತಿಲ್ಲ. ಉಪ ಚುನಾವಣೆ ಮುಗಿಯುವವರೆಗೆ ಯಾರೂ ಹೋಗಲ್ಲ ಎಂದಮೆಲೆ ವಿಧಾನಸೌಧದ ಬಾಗಿಲನ್ನು ಏಕೆ ತೆರೆಯಬೇಕು. ಇವರಿಂದಾಗಿ ಆಡಳಿತ ಯಂತ್ರ ಕುಸಿದಿದೆ. ಸರಕಾರ ದಿವಾಳಿಯಾಗಿದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕೇಂದ್ರ ಸರಕಾರ ಮತ್ತು ನರೇಂದ್ರ ಮೋದಿ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೂರೂ ಲೋಕಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದಲ್ಲಿ ಅವರ ಬಾಯಿಗೆ ಬೀಗ ಹಾಕಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ