ನನ್ನ ಬೆಳವಣಿಗೆಗೆ ಬ್ರೇಕ್ ಹಾಕಲು ಸಾಧ್ಯವಿಲ್ಲ: ಹೆಬ್ಟಾಳಕರ
Team Udayavani, Oct 23, 2018, 6:45 AM IST
ಬಾಗಲಕೋಟೆ: ನನ್ನ ಬೆಳವಣಿಗೆಗೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ನನಗೆ ದೇವರ ಆಶೀರ್ವಾದ ಇದೆ. ನನ್ನ ಶ್ರಮ ಹಾಗೂ ಧರ್ಮ ನನ್ನನ್ನು ಕೈ ಹಿಡಿಯುತ್ತದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಾರಕಿಹೊಳಿ ಪದೇ ಪದೆ ನನ್ನ ಹೆಸರು ಬಳಕೆ ಮಾಡುವುದರ ಹಿಂದಿನ ಮರ್ಮ ತಿಳಿಯುತ್ತಿಲ್ಲ. ನನ್ನನ್ನು ಕಾಲ ಕಸ, ಶೋ ಪೀಸ್ ಹಾಗೂ ಸ್ಲಮ್ನಿಂದ ಬಂದೋಳು ಎಂದಿದ್ದಾರೆ. ಆದರೆ, ನನ್ನ ಪಾಡಿಗೆ ನಾನು ಇದ್ದೇನೆ. ಅವರು ನಮ್ಮ ಜಿಲ್ಲೆಯ ದೊಡ್ಡ ನಾಯಕರು, ದೊಡ್ಡವರು. ನನ್ನ ರಾಜಕೀಯ ಬೆಳವಣಿಗೆಯಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವಳು ನಾನಲ್ಲ. ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಾನೊಬ್ಬಳೆ ಬೆಂಬಲಿಗಳಲ್ಲ. ಅವರಿಗೆ ಸಾಕಷ್ಟು ಜನ ಬೆಂಬಲಿಗರಿದ್ದಾರೆ ಎಂದರು.
ದೇಶದಲ್ಲಿ ಈಗ ಸದ್ಯ ನಡೆಯುತ್ತಿರುವ ಮೀ ಟೂ ಅಭಿಯಾನಕ್ಕೆ ಲಕ್ಷ್ಮೀ ಹೆಬ್ಟಾಳಕರ ಸಂತಸ ವ್ಯಕ್ತಪಡಿಸಿದರು. ದೇಶದ ಜನರು ಎಜ್ಯುಕೇಟ್ ಆಗುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ