ಉಪ ಚುನಾವಣೆಗೆ ಜೆಡಿಎಸ್ ಉಸ್ತುವಾರಿಗಳ ನೇಮಕ
Team Udayavani, Oct 23, 2018, 6:25 AM IST
ಬೆಂಗಳೂರು: ಐದು ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ನಿಂದ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಶಿವಮೊಗ್ಗ ಕ್ಷೇತ್ರಕ್ಕೆ ಬಿ.ಎಂ.ಫರೂಕ್, ವೈ.ಎಸ್.ವಿ.ದತ್ತಾ, ಮಂಡ್ಯ ಕ್ಷೇತ್ರಕ್ಕೆ ಶ್ರೀಕಂಠೇಗೌಡ, ರಾಮನಗರಕ್ಕೆ ಪಿ.ಜಿ.ಆರ್.ಸಿಂಧ್ಯಾ ಅವರಿಗೆ ಹೊಣೆಗಾರಿಕೆ ನೀಡಲಾಗಿದೆ.
ಬಳ್ಳಾರಿ ಕ್ಷೇತ್ರಕ್ಕೆ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕ ರಾಜಾ ವೆಂಕಟಪ್ಪ ನಾಯಕ, ಜಮಖಂಡಿ ಕ್ಷೇತ್ರಕ್ಕೆ ಮಾಜಿ ಶಾಸಕರಾದ ಕೋನರೆಡ್ಡಿ, ಎಚ್.ಎಸ್.ಶಿವಶಂಕರ್ ಅವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ. ರಾಮನಗರ ಕ್ಷೇತ್ರಕ್ಕೆ ಸಿಂಧ್ಯಾ ನೇತೃತ್ವದ ತಂಡದಲ್ಲಿ ಮಾಜಿ ಶಾಸಕ ಸಿ.ಬಿ.ಸುರೇಶ್ಬಾಬು, ಪರಿಷತ್ ಸದಸ್ಯ ಬೋಜೇಗೌಡ, ಶಾಸಕ ಗೋಪಾಲಯ್ಯ, ಬೆಂಗಳೂರು ನಗರ ಅಧ್ಯಕ್ಷ ಆರ್. ಪ್ರಕಾಶ್ ಸದಸ್ಯರಾಗಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ ಶ್ರೀಕಂಠೇಗೌಡರ ನೇತೃತ್ವದ ತಂಡದಲ್ಲಿ ಪರಿಷತ್ ಸದಸ್ಯ ಅಪ್ಪಾಜಿ ಗೌಡ, ಕೆ.ವಿ.ನಾರಾಯಣಸ್ವಾಮಿ, ಶರವಣ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್ ಸದಸ್ಯರಾಗಿದ್ದಾರೆ. ಶಿವಮೊಗ್ಗ ಕ್ಷೇತ್ರಕ್ಕೆ ಬಿ.ಎಂ.ಫರೂಕ್ ತಂಡದಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಪ್ಪ, ಪರಿಷತ್ ಸದಸ್ಯ ಕಾಂತರಾಜು, ಮಾಜಿ ಶಾಸಕ ಕೋನರೆಡ್ಡಿ, ಜೆಡಿಎಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಅಮರ್ನಾಥ್ ಸದಸ್ಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!