ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ


Team Udayavani, Oct 24, 2018, 6:00 AM IST

x-23.jpg

ಶಿವಮೊಗ್ಗ: ಕಳೆದ ವಿಧಾನಸಭಾ ಚುನಾವಣೆ ವೇಳೆ ಪರಸ್ಪರ ಎದುರಾಳಿಗಳಾಗಿದ್ದ ಕಾಂಗ್ರೆಸ್‌-ಜೆಡಿಎಸ್‌ ಈಗ ಒಂದಾಗಿರುವುದನ್ನು ನೋಡಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದಲೇ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದರು. 

ನಗರದಲ್ಲಿ ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ನೊಂದಿಗೆ ಪ್ರಾದೇಶಿಕ ಪಕ್ಷಗಳ ಮೈತ್ರಿ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಒಂದು ಮೈಲಿಗಲ್ಲು. ಮುಂದಿನ ದಿನ ಗಳಲ್ಲಿ ಈ ಮೈತ್ರಿ ಉಳಿದ ಪ್ರಾದೇಶಿಕ ಪಕ್ಷಗಳಿಗೆ ಸ್ಫೂರ್ತಿಯಾಗಲಿದೆ. ರಾಷ್ಟ್ರದ ಹಿತಕ್ಕಾಗಿ ಜಾತ್ಯತೀತ ಶಕ್ತಿಗಳು ಒಗ್ಗಟಾಗುವುದು ಅನಿವಾರ್ಯವಾಗಿರುವುದರಿಂದ ಕಾರ್ಯಕರ್ತರ ಮನವೊಲಿಸಲಾಗುತ್ತಿದೆ. ನಮ್ಮಲ್ಲಿ ಈಗ ಯಾವುದೇ ಗೊಂದಲ, ಭೇದ, ಭಿನ್ನಾಭಿಪ್ರಾಯಗಳಿಲ್ಲ. ಎರಡೂ ಪಕ್ಷದವರು ಜನರ ಮುಂದೆ ಒಗ್ಗಟಾಗಿ ಹೋಗಲಿದ್ದೇವೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಭಿಪ್ರಾಯದ ಮೇರೆಗೆ ಶಿವಮೊಗ್ಗ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗಿದೆ. ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಭವಿಷ್ಯ ನುಡಿದರು.

ರಾಹುಲ್‌ ನೇತೃತ್ವದಲ್ಲೇ ಚುನಾವಣೆ: ದೇಶದಲ್ಲಿ ಮೋದಿ ಮತ್ತು ಬಿಜೆಪಿ ಆಡಳಿತದಿಂದ ಮತ್ತು ಆರ್ಥಿಕ ಕುಸಿತದ ಬಗ್ಗೆ
ಬೇಸರಗೊಂಡ ಪ್ರಾದೇಶಿಕ ಪಕ್ಷಗಳು ಬಹಳಷ್ಟಿವೆ. ಈ ಎಲ್ಲ ಪಕ್ಷಗಳನ್ನು ಒಗ್ಗೂಡಿಸಿ ಒಟ್ಟಿಗೆ ಕೆಲಸ ಮಾಡಲು ಯತ್ನಿಸಲಾಗುವುದು. ಮುಂಬರುವ ಲೋಕಸಭೆ ಚುನಾವಣೆಯನ್ನು ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿ  ನೇತೃತ್ವದಲ್ಲೇ ಎದುರಿಸಲಾಗುವುದು. ಕಾಂಗ್ರೆಸ್‌ ರಾಷ್ಟ್ರೀಯ ಪಕ್ಷವಾಗಿದ್ದು, ಬಿಜೆಪಿ ಹೊರತುಪಡಿಸಿದರೆ ಅಧಿಕಾರಕ್ಕೇರುವ ಅವಕಾಶ ಇರುವುದು ಅದಕ್ಕೆ ಮಾತ್ರ. ಹೀಗಾಗಿ, ಕಾಂಗ್ರೆಸ್‌
ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲೇ ಚುನಾವಣೆ
ಎದುರಿಸಬೇಕಾಗುತ್ತದೆ ಎಂದರು. 

ಬಿಜೆಪಿಗೆ ನೈತಿಕತೆ ಇಲ್ಲ: ಬಂಗಾರಪ್ಪ ಅವರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. 2004ರಲ್ಲಿ ಬಿಜೆಪಿ ಸೇರಿ ಪಕ್ಷಕ್ಕೆ ಅತಿ ಹೆಚ್ಚು ಸ್ಥಾನಗಳನ್ನು ತಂದುಕೊಟ್ಟ  ಬಂಗಾರಪ್ಪ ಅವರನ್ನು ಹೇಗೆ ನಡೆಸಿಕೊಂಡರು, ಅವರು ಒಂದೇ ವರ್ಷದಲ್ಲಿ ಪಕ್ಷ ಏಕೆ ಬಿಟ್ಟರು ಎಂಬುದನ್ನು ಬಿಜೆಪಿ ಹೇಳಲಿ. ವೀರಶೈವ ಮುಖಂಡ ರಾಜಶೇಖರಮೂರ್ತಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡು ಅವರನ್ನು ಹೇಗೆ
ನಡೆಸಿಕೊಂಡರು. ರಾಮಕೃಷ್ಣ ಹೆಗಡೆ ಅವರೊಂದಿಗೆ ಮೈತ್ರಿ ಮಾಡಿಕೊಂಡು ಅವರನ್ನು ಹೇಗೆ ನಡೆಸಿಕೊಂಡರು ಎಂಬುದಕ್ಕೆ ಉತ್ತರ ಕೊಡಲಿ. ಆಮೇಲೆ ಬೇರೆಯವರನ್ನು ಟೀಕಿಸಲಿ ಎಂದು ದೇವೇಗೌಡ ತಾಕೀತು ಮಾಡಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.