ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಇಬ್ಭಾಗ
Team Udayavani, Oct 25, 2018, 6:20 AM IST
ಮುಧೋಳ: ಲೋಕಸಭೆ ಚುನಾವಣೆ ವೇಳೆಗೆ ದೇಶದಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ಸಿಗರೇ ಒಪ್ಪುತ್ತಿಲ್ಲ. ಇನ್ನು ದೇಶದ ಜನರು ಒಪ್ಪುವುದು ದೂರದ ಮಾತು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಪ್ರಧಾನಿ ಅಭ್ಯರ್ಥಿ ಅಲ್ಲ.2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸುವುದಿಲ್ಲ ಎಂದು ಚಿದಂಬರಂ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್ಸಿನಲ್ಲಿ ಭಾರೀ ಗೊಂದಲ ಉಂಟಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ