2 ಸಿದ್ದಾಂತಗಳ ನಡುವಿನ ಹೋರಾಟ 


Team Udayavani, Nov 1, 2018, 10:01 AM IST

b-48.jpg

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಉಪ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವೇ ಹೊರತು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸ್ಪರ್ಧೆಯಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ವಿಶ್ಲೇಷಿಸಿದರು.

ನಗರದಲ್ಲಿ ಮಾತನಾಡಿ, ಸಮಾಜ ವಾದಿ, ಕಾಗೋಡು, ರೈತ, ದಲಿತ ಚಳವಳಿಗಳು ಹುಟ್ಟಿ ಬೆಳೆದಂತಹ ಜಿಲ್ಲೆಯಲ್ಲಿ
ಜಾತ್ಯತೀತ ನಿಲುವು ಹೊಂದಿದ ಪಕ್ಷಗಳ ವಿರುದ್ಧ ಕೋಮು ವಾದಿಗಳು ಸ್ಪರ್ಧೆ ಮಾಡಿದ್ದಾರೆ. ಈ ಹೋರಾಟದಲ್ಲಿ ಜನತೆ ಬಿಜೆಪಿಯನ್ನು ಮಣಿಸಿದಲ್ಲಿ ರಾಷ್ಟ್ರ ರಾಜಕಾರಣಕ್ಕೆ ಹೊಸ ಆಯಾಮ ದೊರಕುತ್ತದೆ. ನಮಗೀಗ ಬೇಕಾಗಿರುವುದು ಹಿಂದೂ, ಮುಸ್ಲಿಂ, ಕ್ರೈಸ್ತರು ಒಳಗೊಂಡಂತೆ ಎಲ್ಲ ಧರ್ಮಗಳ ಸಮನ್ವಯದ ಜಾತ್ಯತೀತ ಏಕತೆಯ ಭಾರತವೇ ಹೊರತು ದೇಶದೊಳಗೆ ಸಂಘರ್ಷ, ಅಶಾಂತಿಯ ಬೀಡಲ್ಲ. ಅದು ಸಾಧ್ಯವಾಗಬೇಕೆಂಬ ಕಾರಣಕ್ಕೆ ಜಾತ್ಯತೀತ ನಿಲುವುಗಳನ್ನು ಹೊಂದಿದ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದರು.

ದೇಶದ ಜನತೆ 282 ಸದಸ್ಯರನ್ನು ಕೊಟ್ಟು ಆಡಳಿತ ನಡೆಸುವಂತೆ ಆಶೀರ್ವದಿಸಿದ್ದು ಪ್ರತ್ಯೇಕತೆಯ ಭಾರತವನ್ನು ಸೃಷ್ಟಿ ಮಾಡುವುದಕ್ಕಲ್ಲ. ಹಾಗೆ ಮಾಡುವುದಾದಲ್ಲಿ 45 ಕೋಟಿ ಮುಸ್ಲಿಮರು ಮತ್ತು 25 ಕೋಟಿ ಕ್ರೈಸ್ತರನ್ನು ಎಲ್ಲಿಗೆ ಕಳಿಸುತ್ತೀರ ಎಂಬುದನ್ನು
ಮೊದಲು ಸ್ಪಷ್ಟಪಡಿಸಿ. ಧರ್ಮಗಳ ಆಂತರಿಕ ಪದ್ಧತಿಗಳ ಮೇಲೆ ಗದಾಪ್ರಹಾರ ನಡೆಸುವುದನ್ನು ಮೊದಲು ಕೈಬಿಡಿ ಎಂದು ಆಗ್ರಹಿಸಿದರು. 

ಉಪ ಚುನಾವಣೆ ಮಾದರಿಯಲ್ಲೇ ಮುಂಬರುವ ಲೋಕಸಭೆ ಚುನಾವಣೆಗೂ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ವರಿಷ್ಠರೊಂದಿಗೆ ಕುಳಿತು ಚರ್ಚಿಸಿ ಸೀಟು ಹಂಚಿಕೆ ಮಾಡಿಕೊಳ್ಳಲಾಗುವುದು. ಮೈತ್ರಿಪಕ್ಷದೊಳಗೆ ಸಾಮರಸ್ಯ ಕಾಪಾಡಿಕೊಂಡು ಹೋಗುವ ವಿಷಯದಲ್ಲಿ ನನ್ನ ಸಂಪೂರ್ಣ ಸಹಕಾರವಿದೆ.
● ಎಚ್‌.ಡಿ.ದೇವೇಗೌಡ ಮಾಜಿ ಪ್ರಧಾನಿ
 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.