ಡಾ.ಕೋಳ್ಯೂರು ರಾಮಚಂದ್ರರಾಯರಿಗೆ ಕರ್ಕಿ ಪಿ. ವಿ. ಹಾಸ್ಯಗಾರ ಪ್ರಶಸ್ತಿ


Team Udayavani, Nov 3, 2018, 11:23 AM IST

kolyuru-new.jpg

ಹೊನ್ನಾವರ: ಕರ್ಕಿ ಯಕ್ಷಗಾನ ಪರಂಪರೆಯ ಅಗ್ರಮಾನ್ಯ ಕಲಾವಿದ ಮತ್ತು ಉತ್ತರ ಕನ್ನಡ ಸಭಾಹಿತಮಟ್ಟಿನ ಸಮರ್ಥ ಪ್ರತಿನಿಧಿ ದಿ. ಪಿ. ವಿ. ಹಾಸ್ಯಗಾರ, ಕರ್ಕಿ ಇವರ ನೆನಪಿನಲ್ಲಿ ಕೊಡ ಮಾಡುವ 2018ರ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ಡಾ. ಕೋಳ್ಯೂರು ರಾಮಚಂದ್ರರಾಯರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 50,001 ರೂಪಾಯಿ ಮತ್ತು ಇತರ ಪ್ರಶಸ್ತಿ ಫಲಕ ಒಳಗೊಂಡಿದೆ.

ನವೆಂಬರ್ 18 ರಂದು ಮಧ್ಯಾಹ್ನ 4.00 ಗಂಟೆಗೆ ಹೊನ್ನಾವರದ (ಕರ್ಕಿನಾಕಾ) ಹವ್ಯಕ ಸಭಾಭವನದಲ್ಲಿ ನಡೆಯಲಿರುವ ಪಿ. ವಿ. ಹಾಸ್ಯಗಾರರ ವಾರ್ಷಿಕ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನಗಳು ನಡೆಯಲಿವೆ. ಪ್ರತಿ ವರ್ಷದಂತೆ ಯಕ್ಷಗಾನ ಸಂಶೋಧನಾ ಕೇಂದ್ರ, ಕುಮಟಾ, ಕಡತೋಕ ಕೃಷ್ಣ ಭಾಗವತ, ಪಿ. ವಿ. ಹಾಸ್ಯಗಾರ ಸಂಸ್ಮರಣ ವೇದಿಕೆ, ಹೆಬ್ಳೇಕೆರಿ (ಕಡತೋಕ) , ಯಕ್ಷರಂಗ ಪತ್ರಿಕಾ ಬಳಗ, ಹಳದೀಪುರ, ಸಿರಿಕಲಾಮೇಳ, ಬೆಂಗಳೂರು ಮತ್ತು ಪಿ. ವಿ. ಹಾಸ್ಯಗಾರ ಕುಟುಂಬದವರ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭವನ್ನುಪಿವಿ. ಹಾಸ್ಯಗಾರರ ಯಕ್ಷಶಿಷ್ಯ ಬಳಗದವರು ಈವರ್ಷವೂ ಹಮ್ಮಿಕೊಂಡಿದ್ದಾರೆ. 

ಹಿರಿಯ ಯಕ್ಷಗಾನ ಕಲಾವಿದ ಶ್ರೀಜಲವಳ್ಳಿ ವೆಂಕಟೇಶ ರಾವ್ ಅಧ್ಯಕ್ಷತೆ ವಹಿಸಲಿರುವರು. ನಿವೃತ್ತ ಮುಖ್ಯಾಧ್ಯಾಪಕ ಅರುಣ ಉಭಯಕರ ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಶ್ರೀಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ, ಕೆರೆಮನೆಯವರಿಂದ “ಖಾಂಡವದಹನ” ಯಕ್ಷಗಾನ (ಕರ್ಕಿಮೇಳದಲ್ಲಿ ಹಿಂದೆ ಪ್ರದರ್ಶನಗೊಳ್ಳುತ್ತಿದ್ದ ಅಪರೂಪದ ಹಳೆಯಪ್ರಸಂಗ) ಇದೆ ಎಂದು ಕುಮಟಾದ ಯಕ್ಷಗಾನ ಸಂಶೋಧನಾ ಕೇಂದ್ರದ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀಕೋಳ್ಯೂರು ಮತ್ತು ಅವರ ಗುರು ಕೀರ್ತಿಶೇಷ ಕುರಿಯ ವಿಟ್ಠಲಶಾಸ್ತ್ರಿಯವರ 1950ರ ದಶಕದಲ್ಲಿನ ಕರ್ಕಿಮೇಳದ ಹಿರಿಯ ಪರಮಯ್ಯ ಹಾಸ್ಯಗಾರರ ಜೊತೆಗಿನ ನಿಕಟ ಯಕ್ಷಗಾನ ಸಂಬಂಧ ಇಲ್ಲಿ ಸ್ಮರಣೀಯ. ಆಮೇಲೆ 1980ರ ದಶಕದ ಕೊನೆಯವರೆಗೂ ಕೋಳ್ಯೂರರು ಕರ್ಕಿಮೇಳದಲ್ಲಿ ಆಗಾಗ ಅತಿಥಿ ಕಲಾವಿದರಾಗಿ ಅನೇಕ ಪ್ರದರ್ಶಗಳಲ್ಲಿ ಪಾಲ್ಗೊಂಡರು ಎನ್ನುವುದು ಈಗ ಇತಿಹಾಸ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.