ಸಿಎಂ ಭರವಸೆ ಬಳಿಕ ಮರಳಿ ಮನೆಗೆ ಬಂದ ರೈತರು
Team Udayavani, Nov 5, 2018, 6:15 AM IST
ಬೈಲಹೊಂಗಲ: ಎಕ್ಸಿಸ್ ಬ್ಯಾಂಕ್ ನೀಡಿದ ಬಂಧನ ವಾರೆಂಟ್ಗೆ ಹೆದರಿ ತಲೆಮರೆಸಿಕೊಂಡಿದ್ದ ಏಣಗಿ ಗ್ರಾಮದ ರೈತರು ಭಾನುವಾರ ಸಿಎಂ, ಜಿಲ್ಲಾಧಿಕಾರಿ, ಎಸ್ಪಿ ಮೂಲಕ ಬಂಧಿಸದಂತೆ ಭರವಸೆ ನೀಡಿದ್ದರಿಂದ ಗ್ರಾಮಕ್ಕೆ ಮರಳಿದ್ದಾರೆ.
ಬಂಧನ ವಾರೆಂಟ್ ವಿಷಯ ಮಾಧ್ಯಮಗಳಲ್ಲಿ ಬಿತ್ತರವಾದ ನಂತರ ಸಿಎಂ ಕುಮಾರಸ್ವಾಮಿಯವರು ಭಾನುವಾರ ಮಧ್ಯಾಹ್ನ ರೈತರನ್ನು ಬಂಧಿಸದಂತೆ ಆದೇಶ ಹೊರಡಿಸಿದರು. ನಂತರ, ರೈತರು ತಮ್ಮ ಮನೆಗಳಿಗೆ ಮರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ