ನಿರೀಕ್ಷಣಾ ಜಾಮೀನಿಗಾಗಿ ರೆಡ್ಡಿ ಅರ್ಜಿ;ಗೆಳೆಯನ ನೆರವಿಗೆ ಬಂದ ರಾಮುಲು
Team Udayavani, Nov 9, 2018, 1:11 PM IST
ಬೆಂಗಳೂರು: ಬಹುಕೋಟಿ ಮೊತ್ತದ ಡೀಲ್ ಪ್ರಕರಣದ ಆರೋಪ ಹೊತ್ತಿರುವ ಜನಾರ್ದನ ರೆಡ್ಡಿ ಅವರು ಎಲ್ಲಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ. ಈ ನಡುವೆ ರೆಡ್ಡಿ ಪರ ವಕೀಲರು ನಿರೀಕ್ಷಣಾ ಜಾಮೀನಾಗಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ನವೆಂಬರ್ 12 ಕ್ಕೆ ಮುಂದೂಡಿದೆ.
ಸಿಸಿಬಿ ಪೊಲೀಸರ ತಂಡಗಳು ರೆಡ್ಡಿ ಅವರ ಪತ್ತೆಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದು , ಕೋರ್ಟ್ ಜಾಮೀನು ನೀಡಲಿದೆಯೇ ಎನ್ನುವುದನ್ನು ಪೊಲೀಸ್ ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.
ಇನ್ನೊಂದೆಡೆ ಜನಾರ್ದನ ರೆಡ್ಡಿ ಆಪ್ತ ಮಿತ್ರ ಬಿಜೆಪಿ ಶಾಸಕ ಶ್ರೀರಾಮುಲು ಅವರು ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಹೊರತಾಗಿಯೂ ಹಿರಿಯ ಪೊಲೀಸ್ ಅಧಿಕಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕೋರ್ಟ್ ಜಾಮೀನು ನೀಡದೆ ಇದ್ದಲ್ಲಿ ರೆಡ್ಡಿ ಶರಣಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!