ನಿರೀಕ್ಷಣಾ ಜಾಮೀನಿಗಾಗಿ ರೆಡ್ಡಿ ಅರ್ಜಿ;ಗೆಳೆಯನ ನೆರವಿಗೆ ಬಂದ ರಾಮುಲು
Team Udayavani, Nov 9, 2018, 1:11 PM IST
ಬೆಂಗಳೂರು: ಬಹುಕೋಟಿ ಮೊತ್ತದ ಡೀಲ್ ಪ್ರಕರಣದ ಆರೋಪ ಹೊತ್ತಿರುವ ಜನಾರ್ದನ ರೆಡ್ಡಿ ಅವರು ಎಲ್ಲಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ. ಈ ನಡುವೆ ರೆಡ್ಡಿ ಪರ ವಕೀಲರು ನಿರೀಕ್ಷಣಾ ಜಾಮೀನಾಗಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ನವೆಂಬರ್ 12 ಕ್ಕೆ ಮುಂದೂಡಿದೆ.
ಸಿಸಿಬಿ ಪೊಲೀಸರ ತಂಡಗಳು ರೆಡ್ಡಿ ಅವರ ಪತ್ತೆಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದು , ಕೋರ್ಟ್ ಜಾಮೀನು ನೀಡಲಿದೆಯೇ ಎನ್ನುವುದನ್ನು ಪೊಲೀಸ್ ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.
ಇನ್ನೊಂದೆಡೆ ಜನಾರ್ದನ ರೆಡ್ಡಿ ಆಪ್ತ ಮಿತ್ರ ಬಿಜೆಪಿ ಶಾಸಕ ಶ್ರೀರಾಮುಲು ಅವರು ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಹೊರತಾಗಿಯೂ ಹಿರಿಯ ಪೊಲೀಸ್ ಅಧಿಕಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕೋರ್ಟ್ ಜಾಮೀನು ನೀಡದೆ ಇದ್ದಲ್ಲಿ ರೆಡ್ಡಿ ಶರಣಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ