ಟಿಪ್ಪು ಜಯಂತಿ ಜಟಾಪಟಿ; ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ನಿಷೇಧಾಜ್ಞೆ
Team Udayavani, Nov 9, 2018, 6:36 PM IST
ಮಂಗಳೂರು/ಮಡಿಕೇರಿ: ರಾಜ್ಯ ಸರ್ಕಾರ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಚಿಕ್ಕಮಗಳೂರು, ಮೈಸೂರು, ಶ್ರೀರಂಗಪಟ್ಟಣ ಸೇರಿದಂತೆ ವಿವಿಧೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಂಜೆ 6ರಿಂದ ಭಾನುವಾರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮತಾಂಧ, ಕನ್ನಡದ್ರೋಹಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದು ಬೇಡ ಎಂದು ಬಿಜೆಪಿ ಕಾರ್ಯಕರ್ತರು, ಮುಖಂಡರು ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದರು.
ಏತನ್ಮಧ್ಯೆ ಬಿಜೆಪಿ ವಿರೋಧವನ್ನು ಲೆಕ್ಕಿಸದೇ ಟಿಪ್ಪು ಜಯಂತಿ ಆಚರಿಸುತ್ತಿರುವುದರಿಂದ ಅಹಿತಕರ ಘಟನೆ ನಡೆಯಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಮಡಿಕೇರಿ, ಕೋಲಾರ, ಚಿಕ್ಕಮಗಳೂರು, ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳು, ಅರೆಸೇನಾಪಡೆ ಪಥಸಂಚಲನ ನಡೆಸಿದೆ. ಬಹುತೇಕ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ