ಮಾತಾ ಮಾಣಿಕೇಶ್ವರಿ ದರ್ಶನಕ್ಕೆ ಜನಸಾಗರ
Team Udayavani, Nov 10, 2018, 6:50 AM IST
ಗುರುಮಠಕಲ್: ಯಾನಾಗುಂದಿ ಮಾಣಿಕ್ಯಗಿರಿ ಆಶ್ರಮದ ಮಾತಾ ಮಾಣಿಕೇಶ್ವರಿ ಅವರ ಧರ್ಮ ಸಂದೇಶ ಯಾತ್ರೆ ಪಟ್ಟಣದ ಮಾರ್ಗವಾಗಿ ತೆಲಂಗಾಣ ರಾಜ್ಯದ ಪೆದ್ದ ಶಹಾಪೂರ ಆನಂದಾಶ್ರಮಕ್ಕೆ ತೆರಳಿತು.
ಈ ವೇಳೆ ಮಾತಾ ಮಾಣಿಕೇಶ್ವರಿ ದರ್ಶನಕ್ಕಾಗಿ ಪಟ್ಟಣದ ಐಬಿ, ಬಸವೇಶ್ವರ ವೃತ್ತ, ಕಾಕಲವಾರ ಕ್ರಾಸ್, ಚಪೆಟ್ಲಾ ಕ್ರಾಸ್,ಬಸ್ ಡೀಪೊವರೆಗೂ ಭಕ್ತರು ಕಾಯ್ದು ನಿಂತಿದ್ದರು. ಮಾತಾ ಮಾಣಿಕೇಶ್ವರಿ ಪಟ್ಟಣ ಪ್ರವೇಶಿಸಿ ಮುಚ್ಚಿದ ಕಾರಿನಲ್ಲಿ ಬೂದೂರು ಗೇಟ್, ಬೋರಬಂಡಾ, ಧರ್ಮಾಪೂರ, ಗುಂಜನೂರು ಕ್ರಾಸ್ ಮೂಲಕ ತೆಲಂಗಾಣ ಪ್ರವೇಶ ಮಾಡಿದರು.
ಯಾತ್ರೆ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ದರ್ಶನಕ್ಕಾಗಿ ನೂಕು ನುಗ್ಗಲು ಉಂಟಾಯಿತು. ಪೊಲೀಸ್ ಸಿಬ್ಬಂದಿ ಕೂಡಲೇ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಶಾಸಕ ನಾಗನಗೌಡ ಕಂದಕೂರ ತಮ್ಮ ಕುಟುಂಬ ಸದಸ್ಯರೊಡನೆ ಅಮ್ಮನವರ ದರ್ಶನ ಪಡೆದರು. ಖಾಸಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು ಹಾಗೂ ನೆರಡಗುಂಬಾ ಶ್ರೀಗಳು ಯಾತ್ರೆಗೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ