ಕೊಲೆ, ಕಳವು ಪ್ರಕರಣ ಬೇಧಿಸಿದ್ದ “ಡೈಸಿ’ ಸಾವು


Team Udayavani, Nov 13, 2018, 6:00 AM IST

ban13111813medn.jpg

ಚಿಕ್ಕಮಗಳೂರು: ಕಳೆದ ಕೆಲ ತಿಂಗಳಿಂದ ಅನಾರೋಗ್ಯಕ್ಕೀಡಾಗಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಶ್ವಾನ “ಡೈಸಿ’ ಸೋಮವಾರ ಬೆಳಗ್ಗೆ ಮೃತಪಟ್ಟಿದೆ. ಜಿಲ್ಲೆಯಲ್ಲಿ ನಡೆದಿದ್ದ 8 ಕೊಲೆ ಹಾಗೂ 20 ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿದ್ದ ಡೈಸಿ ಕ್ಯಾನ್ಸರ್‌ನಿಂದ
ಮೃತಪಟ್ಟಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಏಳು ವರ್ಷಗಳ ವೃತ್ತಿ ಬದುಕಿನಲ್ಲಿ 8 ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಲ್ಲದೆ ಕಳ್ಳತನದ 15 ಪ್ರಕರಣಗಳ ಬೆನ್ನತ್ತಿ ಯಶಸ್ವಿಯಾದ ಡೈಸಿ, ಇತರೆ 30 ಪ್ರಕರಣಗಳಲ್ಲಿ ಅದ್ಭುತವೆನಿಸುವ ಸುಳಿವುಗಳನ್ನು ನೀಡಿತ್ತು. ಡೈಸಿಯ ಈ ಚಾಕಚಕ್ಯತೆ ಪೊಲೀಸರ ಅರ್ಧದಷ್ಟು ಶ್ರಮವನ್ನು ಕಡಿಮೆ ಮಾಡುತ್ತಿತ್ತು. ಪೊಲೀಸ್‌ ಡಾಗ್‌ ಡೈಸಿ ಇದೇ ಕಾರಣಕ್ಕೆ ಪೊಲೀಸರ ಪ್ರೀತಿಗೂ ಪಾತ್ರವಾಗಿತ್ತು.

ಆದರೆ, ಮೈಗಂಟಿಕೊಂಡಿದ್ದ ಕ್ಯಾನ್ಸರ್‌ 3 ತಿಂಗಳಿಂದ ಡೈಸಿಯನ್ನು ಹೈರಾಣಾಗಿಸಿತ್ತು. ನಿರಂತರ ಚಿಕಿತ್ಸೆಯೂ ಫಲಿಸದೆ ಸೋಮವಾರ ಮೃತಪಟ್ಟ ಡೈಸಿಯ ಮೃತದೇಹದ ಮುಂದೆ ಅದರ ಆರೈಕೆ ಮಾಡುತ್ತಿದ್ದ ಸಿಬ್ಬಂದಿ ಮರುಗುತ್ತಿದ್ದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಜತೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಡೈಸಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಹರೀಶ್‌ ಪಾಂಡೆ, “ಡೈಸಿ’ ಜಿಲ್ಲಾ ಪೊಲೀಸ್‌
ಶ್ವಾನದಳದಲ್ಲಿ ಅಚುಮೆಚ್ಚಿನದಾಗಿತ್ತು. ಅದಕ್ಕೆ ಕ್ಯಾನ್ಸರ್‌ ಕಾಣಿಸಿಕೊಂಡಿದ್ದರಿಂದ 1 ವರ್ಷದಿಂದ ಆರೈಕೆ ಮಾಡಲಾಗುತ್ತಿತ್ತು. ಕಳೆದ 3 ತಿಂಗಳಿಂದ ಕಾಯಿಲೆ ಉಲ್ಬಣಗೊಂಡಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ ಎಂದರು.

ಬಸವನಹಳ್ಳಿ ಠಾಣೆ ಪಿಎಸ್‌ಐ ನಂದಿನಿ ಶೆಟ್ಟಿ, ಸಂಚಾರ ಪೊಲೀಸ್‌ ಠಾಣೆ ಪಿಎಸ್‌ಐ ಕೆ.ಎನ್‌.ರಮ್ಯಾ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.