ಡೀಲ್ ಪ್ರಕರಣ; ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ಮಂಜೂರು
Team Udayavani, Nov 14, 2018, 5:09 PM IST
ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಮಾಲೀಕ ಸೈಯದ್ ಅಹಮದ್ ಫರೀದ್ ನಿಂದ 57ಕೆಜಿ ಚಿನ್ನದ ಗಟ್ಟಿ ಪಡೆದುಕೊಂಡ ಆರೋಪದ ಪ್ರಕರಣದಲ್ಲಿ ಜೈಲು ಸೇರಿದ್ದ ಗಾಲಿ ಜನಾರ್ದನ ರೆಡ್ಡಿಗೆ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ತೀರ್ಪನ್ನು ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಜಾಮೀನು ಕೋರಿ 1ನೇ ಎಸಿಎಂಎಂ ನ್ಯಾಯಾಲಯದ ಮೊರೆ ಹೋಗಿದ್ದರು. ರೆಡ್ಡಿ ಪರ ವಕೀಲರ ವಾದ ಹಾಗೂ ಸಿಸಿಬಿ ಪರ ವಕೀಲರ ಪ್ರತಿವಾದ ಆಲಿಸಿ ಜಾಮೀನು ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿತ್ತು.
ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂಪಾಯಿ ಬಾಂಡ್ ಆಧಾರದ ಮೇಲೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, ನಾಲ್ಕು ದಿನಗಳ ಜೈಲುವಾಸ ಅಂತ್ಯ ಕಂಡಂತಾಗಿದೆ. ಕೋಲಾರ ಜಿಲ್ಲೆ ಮಾಲೂರು ಮೂಲದ ರಘುರಾಮ ರೆಡ್ಡಿ ಮತ್ತು ನಂಜುಂಡ ರೆಡ್ಡಿ ಎಂಬವರು ಶ್ಯೂರಿಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ