ಬೈ ಎಲೆಕ್ಷನ್ ಬಿಜೆಪಿ ಸೋಲಿಗೆ ಪ್ರಮುಖ ಕಾರಣವಾದ ಇಬ್ಬರ ಹೇಳಿಕೆಗಳು
Team Udayavani, Nov 15, 2018, 12:06 PM IST
ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇರಿಸಿಕೊಂಡಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಗೆ ಪ್ರಮುಖ ಕಾರಣಗಳನ್ನು ಬಿಜೆಪಿ ನಾಯಕರು ಕಂಡುಕೊಂಡಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಶಾಸಕ ವಿ.ಸೋಮಣ್ಣ ಅವರು ನೀಡಿದ 2 ಹೇಳಿಕೆಗಳು ಪಕ್ಷದ ಸೋಲಿಗೆ ಕಾರಣವಾಗಿದೆ ಎಂದು ಚುನಾವಣಾ ಉಸ್ತುವಾರಿ ಹೊಂದಿದ್ದ ನಾಯಕರ ಬೂತ್ ಸಮಿತಿಗಳ ಮತ ವಿಭಜನೆ ಕುರಿತಾಗಿನ ವರದಿ ಆಧರಿಸಿ ಪಕ್ಷದ ನಾಯಕರಿಗೆ ವರದಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಜನಾರ್ದನ ರೆಡ್ಡಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗನ ಸಾವಿನ ಕುರಿತಾಗಿ ನೀಡಿದ ಹೇಳಿಕೆಯಿಂದ ಕುರುಬ ಸಮುದಾಯದ ಮತಗಳು ವಿಭಜನೆಯಾಗಿದ್ದರೆ, ವಿ.ಸೋಮಣ್ಣ ಅವರು ಶ್ರೀರಾಮುಲು ಅವರು ಮುಂದಿನ ಮುಖ್ಯಮಂತ್ರಿ ಎಂದ ಹೇಳಿಕೆ ಲಿಂಗಾಯತ ಮತಗಳ ವಿಭಜನೆಗೆ ಕರಾಣವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ