ಗಾಂಜಾ ಕೇಸ್ : ನಿತ್ಯಾನಂದ ಸ್ವಾಮಿಗೆ ಸಿಸಿಬಿ ಪೊಲೀಸರಿಂದ ನೋಟಿಸ್
Team Udayavani, Nov 15, 2018, 4:49 PM IST
ಬಿಡದಿ: ಮಾದಕ ವಸ್ತು ಸೇವಿಸುವಂತೆ ಪ್ರಚೋದನಕಾರಿ ಪ್ರವಚನ ಮಾಡಿದ ವೈರಲ್ ವಿಡಿಯೋಗೆ ಸಂಬಂಧಿಸಿ ಬಿಡದಿ ಧ್ಯಾನಪೀಠದ ವಿವಾದಿತ ನಿತ್ಯಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ನಿತ್ಯಾನಂದ ಸ್ವಾಮಿ ಭಕ್ತರ ಎದುರು ಪ್ರವಚನ ಮಾಡುವ ವೇಳೆ ಮದ್ಯ ಸೇವಿಸಬೇಡಿ ಗಾಂಜಾ ಸೇವಿಸಿ ಯಾವುದೇ ತೊಂದರೆಗಳಾಗುವುದಿಲ್ಲ, ಮನಸ್ಸು ಉಲ್ಲಸಿತವಾಗುತ್ತದೆ, ದೇಹದೊಳಗಿರುವ ನೈಜ ಶಕ್ತಿ ಹೊರ ಬರುತ್ತದೆ ಎಂದಿದ್ದರು. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವಿರುದ್ಧ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ ಸಿಸಿಬಿಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿತ್ಯಾನಂದ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!