ಗಾಂಜಾ ಕೇಸ್ : ನಿತ್ಯಾನಂದ ಸ್ವಾಮಿಗೆ ಸಿಸಿಬಿ ಪೊಲೀಸರಿಂದ ನೋಟಿಸ್
Team Udayavani, Nov 15, 2018, 4:49 PM IST
ಬಿಡದಿ: ಮಾದಕ ವಸ್ತು ಸೇವಿಸುವಂತೆ ಪ್ರಚೋದನಕಾರಿ ಪ್ರವಚನ ಮಾಡಿದ ವೈರಲ್ ವಿಡಿಯೋಗೆ ಸಂಬಂಧಿಸಿ ಬಿಡದಿ ಧ್ಯಾನಪೀಠದ ವಿವಾದಿತ ನಿತ್ಯಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ನಿತ್ಯಾನಂದ ಸ್ವಾಮಿ ಭಕ್ತರ ಎದುರು ಪ್ರವಚನ ಮಾಡುವ ವೇಳೆ ಮದ್ಯ ಸೇವಿಸಬೇಡಿ ಗಾಂಜಾ ಸೇವಿಸಿ ಯಾವುದೇ ತೊಂದರೆಗಳಾಗುವುದಿಲ್ಲ, ಮನಸ್ಸು ಉಲ್ಲಸಿತವಾಗುತ್ತದೆ, ದೇಹದೊಳಗಿರುವ ನೈಜ ಶಕ್ತಿ ಹೊರ ಬರುತ್ತದೆ ಎಂದಿದ್ದರು. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವಿರುದ್ಧ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ ಸಿಸಿಬಿಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿತ್ಯಾನಂದ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ