ಅಧಿವೇಶನದಲ್ಲಿ ಧರಣಿ ಖಚಿತ: ರಘು ಆಚಾರ್
Team Udayavani, Nov 16, 2018, 6:35 AM IST
ಚಿತ್ರದುರ್ಗ: ಜನಪ್ರತಿನಿಧಿಗಳು ಹಾಗೂ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲೇ ಓದಬೇಕೆಂಬ ಖಾಸಗಿ ಕಾಯ್ದೆ ಅನುಷ್ಠಾನಕ್ಕೆಆಗ್ರಹಿಸಿ ಚಳಿಗಾಲದ ಅಧಿವೇಶನದಲ್ಲಿ ಧರಣಿ ನಡೆಸುವೆ ಎಂದು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಧರಣಿ ಮಾಡಲು ಸಿದ್ಧತೆ ಮಾಡಿಕೊಂಡಿದ್ದೆ. ಆದರೆ, ಕೌಟುಂಬಿಕ ಸಮಸ್ಯೆಗಳಿಂದಾಗಿ ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಧರಣಿ ನಡೆಸುವುದು ಖಚಿತ ಎಂದರು.
ಮುಂಬರುವ ವಿಧಾನಪರಿಷತ್ ಚುನಾವಣೆ ಸೇರಿದಂತೆ ಇನ್ನು 10 ವರ್ಷ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ. ವೈಯಕ್ತಿಕ
ಕಾರಣಗಳಿಂದ ಚುನಾವಣಾ ರಾಜಕೀಯದಿಂದ ದೂರ ಉಳಿಯಲಿದ್ದು, ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…