ಐಎಎಸ್ ಅಧಿಕಾರಿಗಳ ವರ್ಗಾವಣೆ
Team Udayavani, Feb 26, 2019, 12:30 AM IST
ಬೆಂಗಳೂರು: ರಾಜ್ಯ ಸರ್ಕಾರವು ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, ವರ್ಗಾವಣೆಯಾದವರ ಹೆಸರು, ವರ್ಗಾವಣೆಗೊಂಡ ಹುದ್ದೆಯ ವಿವರ ಹೀಗಿದೆ.
ಎಂ. ಮಹೇಶ್ವರರಾವ್- ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್ಎಂಇ ಮತ್ತು ಗಣಿ) ಕಾರ್ಯದರ್ಶಿ. ರಾಜೇಂದ್ರ ಕುಮಾರ್ ಕಟಾರಿಯಾ- ಕೃಷಿ ಇಲಾಖೆ ಕಾರ್ಯದರ್ಶಿ ಜತೆಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ.
ಅಮ್ಲಾನ್ ಆದಿತ್ಯ ಬಿಸ್ವಾಸ್- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕಾರ್ಯದರ್ಶಿ. ಚಕ್ರವರ್ತಿ ಮೋಹನ್- ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖೀÂಕ ಇಲಾಖೆ ಕಾರ್ಯದರ್ಶಿ ಜತೆಗೆ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯದರ್ಶಿ. ಎಂ. ಮಂಜುನಾಥ್ ನಾಯ್ಕ- ಕಾರ್ಮಿಕ ಇಲಾಖೆ ಕಾರ್ಯದರ್ಶಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…