ಎಚ್‌ಡಿಕೆ-ಗೌಡರು ಸಮಯ ಸಾಧಕರು


Team Udayavani, Nov 21, 2018, 6:00 AM IST

w-29.jpg

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ದೇಶ ದಲ್ಲೇ ದೊಡ್ಡ  ಸಮಯ ಸಾಧಕ ರಾಜಕಾರಣಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಾಗ್ಧಾಳಿ ನಡೆಸಿದರು.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಬಿಕೆ ದ್ರೋಹ, ವಿಶ್ವಾಸ ದ್ರೋಹಕ್ಕೆ ಮತ್ತೂಂದು ಹೆಸರು ದೇವೇಗೌಡರು ಹಾಗೂ ಕುಮಾರಸ್ವಾಮಿ. ನನ್ನನ್ನು ಮಂತ್ರಿ ಮಾಡಿ ಎಂದು ಅವರ ಮನೆ ಬಾಗಿಲಿಗೆ ಹೋಗಿದ್ದೇನಂತೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಲು ಅವರಿಗೆ ನಾಚಿಕೆಯಾಗಬೇಕು. ಧರ್ಮಸಿಂಗ್‌ ಅವರಿಗೆ ಕೈಕೊಟ್ಟು ನನ್ನೊಂದಿಗೆ 20 ತಿಂಗಳ ಆಡಳಿತ ನಡೆಸಲು ಬಂದಿದ್ದು ನಿಜ. ಆಮೇಲೆ ದ್ರೋಹ ಮಾಡಿದಿರಿ. 20 ತಿಂಗಳ ಆಡಳಿತ ನಡೆಸಿ ಬಳಿಕ ಕೈಕೊಟ್ಟವರು ನೀವು. ಈಗ ನನ್ನನ್ನೇ ಟೀಕೆ ಮಾಡುತ್ತೀರಾ. ಒಬ್ಬ ಮಾಜಿ ಪ್ರಧಾನಿಯಾಗಿದ್ದವರು ಆಡುವಂತಹ ಮಾತುಗಳೇ ಇವು? ಎಂದು ಕಿಡಿ ಕಾರಿದರು. ಈ ಮೂಲಕ ಕುಮಾರ ಸ್ವಾಮಿ ಅವರ ಟೀಕೆಗಳಿಗೆ ತಿರುಗೇಟು ನೀಡಿದರು. 

ತಬ್ಬಲಿಗಳಂತೆ ರಸ್ತೆಯಲ್ಲಿ ನಿಲ್ಲಬೇಕಿತ್ತು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದಿದೆ. ಅಪ್ಪ, ಮಕ್ಕಳೆಲ್ಲ ಸೇರಿ ಗೆದ್ದಿರುವುದು 38. ಇದೆಲ್ಲ ಗೊತ್ತಿದ್ದರೂ ದುರಹಂಕಾರ, ದರ್ಪದಿಂದ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಬೆಂಬಲ ನೀಡದಿದ್ದರೆ ತಬ್ಬಲಿಗಳಂತೆ ರಸ್ತೆಯಲ್ಲಿ ನಿಲ್ಲಬೇಕಿತ್ತು ಎಂಬ ಅರಿವು ಕುಮಾರಸ್ವಾಮಿ ಅವ‌ರಿಗಿರಬೇಕು. ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಅನಂತರ ರಾಜ್ಯದಲ್ಲಿ 225ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 100ಕ್ಕೂ ಹೆಚ್ಚು ತಾಲೂಕು ಬರಪೀಡಿತ ಎಂದು ಘೋಷಣೆಯಾಗಿದೆ. ಸಾಲ ಮನ್ನಾ ಮಾಡಿರುವ ಮೊತ್ತ ಎಷ್ಟು? ಬರ ನಿರ್ವಹಣೆಗೆ ಬಿಡುಗಡೆ ಮಾಡಿದ ಅನುದಾನವೆಷ್ಟು ಎಂಬುದನ್ನು ಬಹಿರಂಗಪಡಿಸಲಿ ಎಂದು ಹೇಳಿದರು.

ಸಹಕಾರ ಕ್ಷೇತ್ರ ದಿವಾಳಿಯಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ ಮಾಡಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡುತ್ತಾ, ಜಮೀನು ಹರಾಜು ಮಾಡುತ್ತಿವೆ. ಸಾಲ ಮನ್ನಾ ಮಾಡಿರುವುದಾಗಿ ಬುರುಡೆ ಹೊಡೆದುಕೊಂಡು ಸುಳ್ಳು ಹೇಳುತ್ತಾ ಕಾಲ ಹರಣ ಮಾಡುತ್ತಿರುವುದು ಖಂಡನೀಯ. ಈ ರೀತಿಯ ರಾಜಕೀಯ ದೊಂಬರಾಟ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಕೊಡಲಿ. ಮಾತೆತ್ತಿದ್ದರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎನ್ನುವ ಕುಮಾರಸ್ವಾಮಿಯವರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುವ ಅವಮಾನ ಎಂಬುದು ತಿಳಿದಿರಲಿ ಎಂದು ಹೇಳಿದರು.

ಗೌಡರಿಗೆ ಸರಣಿ ಪ್ರಶ್ನೆ
“1994ರಲ್ಲಿ ರಾಮಕೃಷ್ಣ ಹೆಗಡೆಯವರಿಗೆ ಚಪ್ಪಲಿಯಲ್ಲಿ ಹೊಡೆಸಿದವರು ಯಾರು?
1993ರಲ್ಲಿ ರಾಮಕೃಷ್ಣ ಹೆಗಡೆಯವರ ಕಾಲು ಹಿಡಿದು ಜನತಾದಳದ ಅಧ್ಯಕ್ಷರಾದವರು ಯಾರು ದೇವೇಗೌಡರೇ?
1998-99ರಲ್ಲಿ ಹೆಗಡೆ ಅವರನ್ನು ಪಕ್ಷದಿಂದ ಹೊರ ಹಾಕಿದವರು ಯಾರು?
1988ರಲ್ಲಿ ಎಸ್‌.ಆರ್‌. ಬೊಮ್ಮಾಯಿ ಅವರಿಗೆ ದೇವೇಗೌಡರು ಮಾಡಿದ ಉಪಕಾರ ಏನು?’ ಎಂದು ಮಾರ್ಮಿಕವಾಗಿ ನುಡಿದರು. ಕಳೆದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡರನ್ನು ಕಣಕ್ಕಿಳಿಸಿ ಸಿದ್ದರಾಮಯ್ಯರನ್ನು ಸೋಲಿಸಿ ಅವಮಾನ ಮಾಡಿದರು. ಒಂದೊಮ್ಮೆ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದ ಗೆಲ್ಲದಿದ್ದರೆ ಅವರ ಪರಿಸ್ಥಿತಿ, ಭವಿಷ್ಯ ಏನಾಗುತ್ತಿತ್ತೋ ಏನೋ? ಸಿದ್ದರಾಮಯ್ಯ ಅವರು ಎಲ್ಲ ಅವಮಾನ ಸಹಿಸಿಕೊಂಡು ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದುಕೊಂಡಿದ್ದೇನೆ ಎಂದರು.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.