ಸತ್ತರೂ ಲಾಬಿ ಮಾಡಲ್ಲ, ಮಂತ್ರಿ ಆಗು ಅಂದ್ರೆ ಆಗುತ್ತೇನೆ: ಹೊರಟ್ಟಿ


Team Udayavani, Nov 22, 2018, 6:00 AM IST

basawaraj-horatti.jpg

ಶಿರಸಿ: “ನಾನು ಸತ್ತರೂ ಲಾಬಿ ಮಾಡುವುದಿಲ್ಲ. ನನ್ನ ಸಾಮರ್ಥ್ಯ ಏನು ಅಂತ ಸರ್ಕಾರಕ್ಕೆ ಗೊತ್ತಿದೆ. ಲಾಬಿ ಮಾಡುವ ಅಗತ್ಯವೇ ಇಲ್ಲ. ಸಭಾಪತಿ ಆಗು ಅಂದರು ಆದೆ, ಮಂತ್ರಿ ಆಗು ಅಂದರೆ ವಹಿಸಿಕೊಳ್ಳುವೆ. ಯಾವುದೂ ಬೇಡ ಎಂದರೆ ಎಂಎಲ್‌ಸಿ ಆಗಿರುವೆ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಇಂತದ್ದೇ ಸ್ಥಾನ ಕೊಡಿ ಎಂದು ಯಾರಿಗೂ ಹೇಳುವುದಿಲ್ಲ. ಸರ್ಕಾರದಲ್ಲಿ ಜಂಟಿಯಾಗಿ ನಿರ್ವಹಿಸುವ ಜವಾಬ್ದಾರಿ ಇದೆ. ಅವರದ್ದೇ ಆದ ಸಮಸ್ಯೆಗಳೂ ಇವೆ. ಅವಕಾಶವಾದಿಯೂ ನಾನಲ್ಲ, ಅಂತಹ ಆಸೇನೂ ಇಲ್ಲ. ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಬೇಕು. ಇಲ್ಲಿ 96 ಶಾಸಕರು ಇದ್ದಾರೆ ಎಂದರು.

“ಶಿಕ್ಷಣ ಇಲಾಖೆಯ ಸಮಸ್ಯೆ ಇತ್ಯರ್ಥ ಮಾಡುವುದು ದೊಡ್ಡ ಕೆಲಸ ಅಲ್ಲ. ಹೆಚ್ಚುವರಿ ಶಿಕ್ಷಕರು, ಸರ್ಕಾರಿ ಶಾಲೆ ದಾಖಲಾತಿ, ವರ್ಗಾವಣೆ ತಲೆ ಬೇನೆ, ಮಕ್ಕಳಿಗೆ ಪಠ್ಯ ಪೂರೈಕೆ, ಸೈಕಲ್‌ ವಿತರಣೆ ಆಗದೆ ಇರುವುದು ಸೇರಿದಂತೆ ಹಲವು ಸಮಸ್ಯೆಗಳಿವೆ. 2007ರ ನಂತರ ಪ್ರತಿವರ್ಷ ಒಂದಲ್ಲ ಒಂದು ಸಮಸ್ಯೆ ಬರುತ್ತಿದೆ. ಅಧಿಕಾರಿಗಳೂ ಸಚಿವರ ಬಳಿ ಮಾಹಿತಿ ಕೊಡದೆ ಇರುವುದು ಸಮಸ್ಯೆ ಆಗಬಹುದು. ಏಳನೇ ತರಗತಿಗಳಿರುವ ಶಾಲೆಗೆ ಕಡ್ಡಾಯವಾಗಿ ದೈಹಿಕ ಶಿಕ್ಷಕರು ಇರಬೇಕು. ಕೇರಳ ಮಾದರಿಯಂತೆ ತರಗತಿಗೊಬ್ಬ ಶಿಕ್ಷಕರನ್ನು ನೇಮಕ ಮಾಡಬೇಕು. ಇದಕ್ಕೆ ಇಚ್ಛಾಶಕ್ತಿ ಇರಬೇಕು. ನಾನು ಸಚಿವನಾಗಿದ್ದಾಗ ಮೇ 15ರೊಳಗೆ ಎಲ್ಲವೂ ಲಭ್ಯ ಇರುತ್ತಿತ್ತು. ಶಿಕ್ಷಣಕ್ಕೆ ಸಮಸ್ಯೆ ಆಗುತ್ತಿರಲಿಲ್ಲ. ತನ್ವೀರ್‌ ಸೇಠ್ ಇದ್ದಾಗಲೂ ಸಮಸ್ಯೆ ಇತ್ತು’ ಎಂದರು.

ಟಾಪ್ ನ್ಯೂಸ್

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.