ಮೋದಿ ಸರ್ಕಾರದ ವಿರುದ್ಧ 30ಕ್ಕೆ ಕೊನೆಯ ಚಳವಳಿ
Team Udayavani, Nov 22, 2018, 6:30 AM IST
ಬೆಳಗಾವಿ: ಅಧಿಕಾರಕ್ಕೆ ಬಂದ ತಕ್ಷಣ ರೈತರ ಸಾಲ ಮನ್ನಾ ಮಾಡುತ್ತೇನೆ. ಅದರ ಜವಾಬ್ದಾರಿಯನ್ನು ಸ್ವತ: ನಾನೇ
ಹೊರುತ್ತೇನೆಂದು ನಾಲ್ಕು ವರ್ಷಗಳ ಹಿಂದೆ ಹೇಳಿ ವಂಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನ.30ರಂದು ದೆಹಲಿಯಲ್ಲಿ ಕೊನೆಯ ಚಳವಳಿ ನಡೆಸುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಇದು ಮೋದಿ ಸರ್ಕಾರದ ವಿರುದ್ಧ ಕೊನೆಯ ಚಳವಳಿ. ಅಧಿಕಾರಕ್ಕೆ ಬಂದ ತಕ್ಷಣ ಸಭೆ ಮಾಡಿ ರೈತರ ಸಾಲ ಮನ್ನಾ ನಿರ್ಧಾರ ಕೈಗೊಳ್ಳುತ್ತೇನೆಂದು ಮಾತು ಕೊಟ್ಟಿದ್ದ ಮೋದಿ ಅವರನ್ನು ಯಾವ ಸಾಲ ಮನ್ನಾ ಮಾಡಲಾಗಿದೆ ಎಂದು ಕೇಳಲು ಹೊರಟಿದ್ದೇವೆ. ರೈತರಿಗೆ ಏನು ಕೊಟ್ಟಿದ್ದೀರಿ ಎಂದು ಪ್ರಶ್ನೆ ಮಾಡುತ್ತೇವೆ. ದೆಹಲಿಯಲ್ಲಿ ನ.30 ರಂದು ನಡೆಯುವ ಚಳವಳಿಯಲ್ಲಿ ದೇಶದ 210 ರೈತ ಸಂಘಟನೆಗಳು ಭಾಗವಹಿಸಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ