ನಾಲ್ಕು ಮಕ್ಕಳು ನೀರು ಪಾಲು
Team Udayavani, Nov 22, 2018, 6:15 AM IST
ಬೆಳಗಾವಿ: ಈದ್ ಮಿಲಾದ್ ಹಬ್ಬದ ರಜೆ ಹಿನ್ನೆಲೆಯಲ್ಲಿ ಸಾವಗಾಂವ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರು ಪಾಲಾದ ಹೃದಯವಿದ್ರಾವಕ ಘಟನೆ ಬುಧವಾರ ಸಂಭವಿಸಿದೆ.
ಭಾಗ್ಯ ನಗರದ ಚೈತನ್ಯ ಬಾಂಧುರ್ಗೆ(16), ಬೆನಕನಹಳ್ಳಿಯ ಸಾಹೀಲ್ ಯುವರಾಜ ಬೆನಕೆ(16), ಶಹಾಪುರದ ಗೌತಮ ಕಲಘಟಗಿ(15), ಗಣೇಶಪುರದ ಅಮನಸಿಂಗ್ ಸಿಂಗ್(14) ಮೃತ ವಿದ್ಯಾರ್ಥಿಗಳು. ಗಣೇಶಪುರದ ಲಕ್ಷ್ಮೀ ಟೆಕ್ಡಿಯ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಈ ನಾಲ್ವರು ವಿದ್ಯಾರ್ಥಿಗಳು ಎರಡು ದ್ವಿಚಕ್ರ ವಾಹನಗಳ ಮೇಲೆ ಸಾವಗಾಂವ ಕೆರೆಗೆ ಹೋಗಿದ್ದರು. ಸಾವಗಾಂವ ಹಾಗೂ ಬೆನಕನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಈ ಕೆರೆಗೆ ಇಳಿದಾಗ ಈಜು ಬಾರದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ