ಸಿಎಂ ಕೆಂಡಾಮಂಡಲ: ಯಾವ ಕಾರಣಕ್ಕೂ ಪ್ರೆಸ್‌ ಸ್ಟೇಟ್‌ಮೆಂಟ್‌ ಇಲ್ಲ !


Team Udayavani, Nov 22, 2018, 2:31 PM IST

hd-kumarswamy.jpg

ಬೆಂಗಳೂರು: ತನ್ನ ವಿರುದ್ಧದ ನಿರಂತರ ಟೀಕೆಗಳಿಂದ ಕಂಗೆಟ್ಟಿರುವ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಕೆಂಡಾಮಂಡಲವಾಗಿ ಇನ್ನು ಮುಂದೆ ಮಾಧ್ಯಮಗಳಿಗೆ ಹೇಳಿಕೆ ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. 

‘ಬಡವರ ಬಂಧು’ ಯೋಜನೆಗೆ ಚಾಲನೆ ನೀಡಿ, ಬೀದಿಬದಿ ವ್ಯಾಪಾರಿಗಳಿಗೆ ಚೆಕ್ ವಿತರಿಸಿ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ತೀವ್ರ ಆಕ್ರೋಶ ಹೊರಹಾಕಿದರು. 

ಇತ್ತೀಚಿಗಿನ ದಿನಗಳಲ್ಲಿ ನಾನು ಏನು ಮಾತನಾಡಿದರೂ ತಪ್ಪು ತಿಳಿದುಕೊಳ್ಳುತ್ತಾರೆ. ಯಾವ ರೀತಿ ಮಾತನಾಡಬೇಕು ಎನ್ನುವ ಕುರಿತು ಕಮಿಟಿ ರಚನೆ ಮಾಡಿ  ಮುಖ್ಯಮಂತ್ರಿಗಳು ಹೇಗೆ  ಮಾತನಾಡಬೇಕು ಎಂದು ಅವರು ಕೊಟ್ಟ ಸಲಹೆಗಳನ್ನು ಕೇಳಿ ಮಾತನಾಡಬೇಕೊ ಎನೋ, ನನಗೆ  ಗೊತ್ತಿಲ್ಲ ಎಂದರು.

ಇನ್ಮುಂದೆ ನಾನು ಯಾವುದೇ ಕಾರಣಕ್ಕೆ ಪ್ರೆಸ್‌ಸ್ಟೇಟ್‌ಮೆಂಟ್‌ ಕೊಡುವುದಿಲ್ಲ. ಸಮಾರಂಭಗಳ ವೇದಿಕೆಯಲ್ಲಿ ಮಾತ್ರ ಮಾತನಾಡುತ್ತೇನೆ. ಬೇಕಾದ್ರೆ ಬರ್‌ಕಳ್ಳಿ ಎಂದು ಮಾಧ್ಯಮಗಳ ವಿರುದ್ಧ  ಕಿಡಿ ಕಾರಿದರು. 

ಯಡಿಯೂರಪ್ಪನವರು ಹೇಳ್ತಾರೆ , ಸಾಲಮನ್ನಾ ಮನ್ನಾ ಯೋಜನೆ ಬುರುಡೆ ಅಂತಾ 45 ಸಾವಿರ ರೈತರ ಸಾಲಮನ್ನಾ ವಿಚಾರದಲ್ಲಿ ಬರುಡೆ ಬಿಡ್ಲಿಕ್ಕೆ ಆಗುತ್ತದಾ? ನಾನು ಜನರ ಎದುರು ಹೋಗಬೇಕು.   ಸರ್ಕಾರ ಅಂತೀರಾ ನಿಮ್ಮಿಂದ ನಾವು ಕಲಿಯಬೇಕಾ ?

ನಾನೇನು ಪಲಾಯನ ಮಾಡುವುದಿಲ್ಲ, ಬನ್ನಿ ಬೆಳಗಾವಿ ಅಧಿವೇಶನಲ್ಲಿ  ಚರ್ಚೆ ಮಾಡುವ ಎಂದು ಸವಾಲೆಸೆದರು.

ಯಡಿಯೂರಪ್ಪನವರು ಬೆಳಗಾವಿಯಲ್ಲಿ 1 ಲಕ್ಷ ಜನರನ್ನು ಸೇರಿಸುತ್ತಾರಂತೆ, ನಮಗೂ ನಿಮ್ಮನ್ನು ಎದುರಿಸುವ  ಶಕ್ತಿ ಇದೆ ಎಂದರು. 

ಸಿಎಂ ಸ್ಥಾನ ಏನು ನನಗೆ ಶಾಶ್ವತವ. ಅವರೆಲ್ಲಾ ಅಧಿಕಾರ ನಡೆಸಬೇಕು ಎಂದು ಕಾಂಗ್ರೆಸ್‌ನವರು ಬೆಂಬಲ ಕೊಟ್ಟಿದ್ದಾರೆ. ಅವರ ವಿಶ್ವಾಸ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಇರುತ್ತೇನೆ. ದೇವರು ಹಣೆಯಲ್ಲಿ ಬರೆದಿರುವ ವರೆಗೆ ಕೆಲಸ ಮಾಡುತ್ತೇನೆ. 

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.