ಹುಡುಗಿ ವಿಚಾರಕ್ಕೆ ಜಗಳ: ಕತ್ತು ಸೀಳಿ ರೌಡಿಶೀಟರ್ ಬರ್ಬರ ಹತ್ಯೆ
Team Udayavani, Nov 24, 2018, 10:19 AM IST
ಬೆಂಗಳೂರು: ಬ್ಯಾಟರಾಯನಪುರದ ಪಂತರಪಾಳ್ಯದಲ್ಲಿ ರೌಡಿಶೀಟರ್ವೊಬ್ಬನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮಂಜುನಾಥ್ ಅಲಿಯಾಸ್ ರೋಮಿಯೋ ಎಂಬಾತ ಹತ್ಯೆಗೀಡಾದವನು. ಮುರುಗೇಶ್ ಎಂಬಾತ ಕೃತ್ಯ ಎಸಗಿ ಪರಾರಿಯಾಗಿದ್ದಾನೆ.
ಹುಡುಗಿ ವಿಚಾರದಲ್ಲಿ ಈ ಹಿಂದೆ ಇಬ್ಬರಿಗೆ ಹೊಡೆದಾಟವಾಗಿದ್ದು, ಇದೇ ದ್ವೇಷದಿಂದ ಈ ಹತ್ಯೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಬ್ಯಾಟಾರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಮಂಜುನಾಥ್ಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ