ಲಿಂಗಾಯತರಿಗೆ ಲಿಂಗಾಯತರೇ ವಿರೋಧಿಗಳು


Team Udayavani, Nov 26, 2018, 6:10 AM IST

basava.jpg

ಬಸವಕಲ್ಯಾಣ: ನಗರದ ಅನುಭವ ಮಂಟಪದ ಆವರಣದಲ್ಲಿ ಭಾನುವಾರ 39ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಸಮಾರಂಭಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶ್ರೀಗಳು, ಭಾರತ ಸುಂದರವಾಗಿ ಕಾಣಲು ಹಾಗೂ ಶಾಂತಿ ನೆಲೆಸುವ ನಿಟ್ಟಿನಲ್ಲಿ ಬಸವ ತತ್ವ ಸಾಧಕರ ತರಬೇತಿ ಕೇಂದ್ರಕ್ಕೆ ಮಕ್ಕಳನ್ನು ಸಮರ್ಪಣೆ ಮಾಡುವುದು ಪ್ರಸಕ್ತ ದಿನಗಳಲ್ಲಿ ತುಂಬಾ ಅವಶ್ಯಕವಾಗಿದೆ. 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸಮಾಜದಲ್ಲಿ ಶಾಂತಿ-ನೆಮ್ಮದಿ ನೆಲೆಸುವುದಕ್ಕಾಗಿ ದೇಶ ತಿರುಗಾಡಿಲ್ಲ. ಬದಲಾಗಿ ಅವರು ಬರೆದಿರುವ ವಚನಗಳು ದೇಶಾದ್ಯಂತ ಹರಿದಾಡಿದ್ದವು. ಹೀಗಾಗಿ ನಾವು ವಚನಗಳನ್ನು ಇನ್ನೂ ಹೆಚ್ಚಾಗಿ ಪ್ರಚಾರ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಸಮಾರಂಭದಲ್ಲಿ ಡಾ| ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಸಾಹಿತ್ಯ ಸಂಶೋಧನಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ| ಎಸ್‌.ಎಂ.ಜಾಮದಾರ್‌, ಲಿಂಗಾಯತರು ವೀರಶೈವರ ವಿರೋಧಿಗಳಲ್ಲ ಮತ್ತು ಯಾವ ಧರ್ಮದ ವೈರಿಗಳೂ ಅಲ್ಲ. ಆದರೆ, ಲಿಂಗಾಯತರಲ್ಲಿ ಅನೇಕರು ಪ್ರತ್ಯೇಕ ಧರ್ಮಿಯರಾದರೂ ಕಾನೂನು ಪ್ರಕಾರ ಅವರು ಲಿಂಗಾಯತರೇ ಆಗಿದ್ದಾರೆ ಎನ್ನುವುದಕ್ಕೆ ಸಾಕಷ್ಟು ಪುರಾವೆಗಳಿವೆ. ಲಿಂಗಾಯತ ಹೊಸ ಧರ್ಮವಲ್ಲ. 850 ವರ್ಷಗಳಿಂದ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಭಾರತದ ಏಳು ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದೆ. ದೇಶದಲ್ಲಿ ಕೊಟ್ಯಂತರ ಸಂಖ್ಯೆಯಲ್ಲಿ ಲಿಂಗಾಯತರು ಇದ್ದು, ತನ್ನದೇ ಆದ ವಿಶಿಷ್ಟ ಸಿದಾಟಛಿಂತ, ತತ್ವ ದರ್ಶನ ಹಾಗೂ ಆಚರಣೆಗಳನ್ನು ಹೊಂದಿರುವ ಪ್ರತ್ಯೇಕ ಧರ್ಮವಾಗಿದೆ.

ಲಿಂಗಾಯತ ಧರ್ಮವು ಜೈನ, ಬೌದ್ಧ ಮತ್ತು ಸಿಖ್‌ ಧರ್ಮಕ್ಕಿಂತ ವಿಭಿನ್ನವಾಗಿದೆ. ಅದೇ ಆಧಾರದ ಮೇಲೆ ಲಿಂಗಾಯತರು ತಮ್ಮ ಸಮುದಾಯವನ್ನು ಪ್ರತೇಕ ಅಲ್ಪಸಂಖ್ಯಾತರ ಧರ್ಮವೆಂದು ಘೋಷಿಸಲು ಹೋರಾಟ ನಡೆಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಮೂರು ಕೋಟಿ ಜನಸಂಖ್ಯೆಯಲ್ಲಿರುವ ನಮಗೆ ನಮ್ಮ ಧರ್ಮ ಆಚರಣೆ ಮಾಡಲು ಸಂವಿಧಾನ ಹಕ್ಕು ನೀಡಿದೆ. ಆದರೆ ಲಿಂಗಾಯತರಿಗೆ ಲಿಂಗಾಯತರೇ ವಿರೋಧಿಗಳಾಗಿದ್ದಾರೆ. ಹೀಗಾಗಿ ನಮ್ಮ ಹೋರಾಟಕ್ಕೆ ಹಿನ್ನಡೆ ಆಗುತ್ತಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಡಾ| ಬಸವಲಿಂಗ ಪಟ್ಟದೇವರು ಮಾತನಾಡಿ, ಕಳೆದ ಅನುಭವ ಮಂಟಪ ಉತ್ಸವ ಉದ್ಘಾಟಿಸಿದ ವೇಳೆ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಾವು ಅ ಧಿಕಾರಕ್ಕೆ ಬಂದರೆ ನೂತನ ಅನುಭವ ಮಂಟಪ ನಿರ್ಮಾಣ ಮಾಡಲು ಒಂದೇ ಕಂತಿನಲ್ಲಿ ಹಣ ಬಿಡುಗಡೆ ಮಾಡುತ್ತೇವೆ. ಅಲ್ಲದೆ, ಇಲ್ಲಿ ಸಂಪುಟ ಸಭೆ ಆಯೋಜಿಸಲಾಗುವುದು ಎಂದು ಭರವಸೆ ನೀಡಿದ್ದರು.

ಆದರೆ ಆಡಿದ ಮಾತಿನಂತೆ ಕುಮಾಸ್ವಾಮಿ ನಡೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ನೇಕಾರ ಸಮುದಾಯ ಒಕ್ಕೂಟ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ, ಶಾಸಕ ಬಿ.ನಾರಾಯಣರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.