ಸುಮಲತಾ ಅಂಬರೀಶ್ಗೆ ಊಟ ಕಳುಹಿಸಿದ ಭಾರತಿ
Team Udayavani, Nov 28, 2018, 6:00 AM IST
ಬೆಂಗಳೂರು: ಅಂಬರೀಶ್ ನಿಧನದ ನಂತರ ಅವರ ಮನೆ ಕಳೆಗುಂದಿದೆ. ಯಜಮಾನನಿಲ್ಲದೇ ಮನೆ ಬಿಕೋ ಎನ್ನುತ್ತಿದೆ.
ಅಂಬರೀಶ್ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ಗೆ ಸಾಂತ್ವನ ಹೇಳಲು ಸಾಕಷ್ಟು ಜನರು ಆಗಮಿಸುತ್ತಿದ್ದ ದೃಶ್ಯ
ಮಂಗಳವಾರ ಕಂಡು ಬಂದಿತು.
ಮತ್ತೂಂದೆಡೆ, ಕಳೆದ ಮೂರು ದಿನಗಳಿಂದ ಮಾನಸಿಕ ಹಾಗೂ ದೈಹಿಕವಾಗಿ ಬಳಲಿರುವ ಅಂಬಿ ಪತ್ನಿ ಮತ್ತು ಪುತ್ರನಿಗೆ ಭಾರತಿ ವಿಷ್ಣುವರ್ಧನ್ ತಮ್ಮ ಮನೆಯಲ್ಲಿ ಊಟ ತಯಾರು ಮಾಡಿ ಕಳುಹಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಾವು ಬರಲಾಗದೇ ಭಾರತಿ ವಿಷ್ಣುವರ್ಧನ್, ತಮ್ಮ ಕಾರು ಚಾಲಕನ ಕೈಯಲ್ಲಿ ಊಟ ಕಳುಹಿಸಿದ್ದಾರೆನ್ನಲಾಗಿದೆ. ಇನ್ನು, ಅಭಿಷೇಕ್ ಹಾಗೂ ಸುಮಲತಾ ಅವರಿಗೆ ಸಾಂತ್ವನ ಹೇಳಲು ಅನೇಕ ಮಂದಿ ಜೆ.ಪಿ.ನಗರದ ನಿವಾಸಕ್ಕೆ ಧಾವಿಸುತ್ತಿದ್ದಾರೆ. ಮಂಗಳವಾರ “ಅಮರ್’ ಚಿತ್ರದ ನಿರ್ದೇಶಕ ನಾಗಶೇಖರ್ ಸೇರಿ ಅನೇಕರು ಅಂಬರೀಶ್ ಅವರ ಮನೆಗೆ ಭೇಟಿ ನೀಡಿ, ಅಭಿಷೇಕ್ ಹಾಗೂ ಸುಮಲತಾ ಅವರಿಗೆ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು