5ನೇ ಬಾರಿ ರದ್ದಾಗುತ್ತಿದೆ ಹಂಪಿ ಉತ್ಸವ


Team Udayavani, Nov 28, 2018, 6:00 AM IST

c-35.jpg

ಬಳ್ಳಾರಿ: ಐತಿಹಾಸಿಕ ಹಂಪಿಯಲ್ಲಿ ಪ್ರತಿವರ್ಷ ಆಚರಿಸಲಾಗುತ್ತಿದ್ದ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದ ಹಂಪಿ ಉತ್ಸವ ಬರ 
ಎದುರಾಗಿರುವ ಹಿನ್ನೆಲೆಯಲ್ಲಿ ಮುಂದೂಡಿರುವುದು ನಿರಾಸೆ ಮೂಡಿಸಿದೆ. “ಪ್ರಸಕ್ತ ವರ್ಷ ಹಂಪಿ ಉತ್ಸವವನ್ನು ಮುಂದೂಡಲಾಗಿದ್ದು, ಮುಂದಿನ ವರ್ಷ ಆಚರಿಸಲು ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಘೋಷಿಸಿದ್ದು, ಕಲಾವಿದರು ಸೇರಿ ಸಾರ್ವಜನಿಕರಲ್ಲಿ ನಿರಾಸೆ ಮೂಡಿಸಿದೆ. ಹಂಪಿ ಉತ್ಸವ ಆರಂಭವಾದ ಬಳಿಕ ಈವರೆಗೆ ಒಟ್ಟು 5 ಬಾರಿ
ವಿವಿಧ ಕಾರಣಗಳಿಂದ ರದ್ದುಗೊಂಡಿದೆ. ನಾಡಹಬ್ಬ ಮೈಸೂರು ದಸರಾದ ಪ್ರೇರಣೆ ಹಂಪಿ ಉತ್ಸವವನ್ನು 1995ರಿಂದ 2017ರ
ವರೆಗೆ ಕೆಲ ವರ್ಷಗಳನ್ನು ಹೊರತುಪಡಿಸಿ ಉಳಿದೆಲ್ಲ ವರ್ಷಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗಿದೆ. ಅದರಂತೆ ಪ್ರಸಕ್ತ ವರ್ಷವೂ
ಹಂಪಿ ಉತ್ಸವವನ್ನು ಆಚರಿಸುವ ಸಲುವಾಗಿ ಕಳೆದ ಆ.15, 16 ರಂದು ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್‌,
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಎಂದಿನಂತೆ ಈ ಬಾರಿಯೂ ನ.3, 4, 5 ರಂದು ಹಂಪಿ ಉತ್ಸವ
ಆಚರಿಸಲು ನಿರ್ಧರಿಸಿ, ತಿಂಗಳೊಳಗಾಗಿ ಕಲಾವಿದರ ಪಟ್ಟಿಯನ್ನು ಸಿದಟಛಿಪಡಿಸುವಂತೆಯೂ ಸೂಚಿಸಿದ್ದರು. ಆದರೆ, ಸ್ಥಳೀಯ ಸಂಸ್ಥೆ ಮತ್ತು ಬಳ್ಳಾರಿ ಲೋಕಸಭೆ ಉಪಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉತ್ಸವವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಆಚರಿಸುವ ಕುರಿತು ಚರ್ಚೆಗಳು ನಡೆದಿದ್ದವು. ಆದರೆ, ಇದೀಗ ಹಂಪಿ ಉತ್ಸವವನ್ನು ಪ್ರಸಕ್ತ ವರ್ಷ ಸಂಪೂರ್ಣ ಕೈ ಬಿಟ್ಟು, ಮುಂದಿನ ವರ್ಷ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಕನಕ-ಪುರಂದರ ಹೆಸರಲ್ಲಿ ಆರಂಭವಾಗಿದ್ದ ಉತ್ಸವ: ಉತ್ಸವ ಬಳ್ಳಾರಿ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾಗಿದ್ದ ದಿ|
ಎಂ.ಪಿ. ಪ್ರಕಾಶ್‌ ಅವರ ಕನಸಿನ ಕೂಸಾಗಿತ್ತು. 1988 ರಲ್ಲಿ ಮೊದಲಿಗೆ ಕನಕ-ಪುರಂದರ ಉತ್ಸವವೆಂದು ಆಚರಿಸಿದ್ದ ಈ ಉತ್ಸವವನ್ನು 2ನೇ ಬಾರಿಗೆ 1989ರಲ್ಲಿ ಆಚರಣೆಗೆ ಸಿದ್ಧತೆ ನಡೆಸಿತ್ತಾದರೂ, ಅಂದಿನ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ನಜೀರ್‌ಸಾಬ್‌ ಅವರ ನಿಧನದಿಂದಾಗಿ ಉತ್ಸವ ಸ್ಥಗಿತಗೊಂಡಿತ್ತು. ನಂತರ 1994ರ ವರೆಗೆ ಅಚರಿಸಲಿಲ್ಲ. 1995ರಲ್ಲಿ ಎಂ.ಪಿ.ಪ್ರಕಾಶ್‌ ಅವರು ಪುನಃ ಮುತುವರ್ಜಿ ವಹಿಸಿ ಹಂಪಿ ಉತ್ಸವ ಆಚರಿಸಿದರು. 1995 ರಿಂದ 1999ರವರೆಗೆ ಪ್ರತಿವರ್ಷ ನ.3,4,5 ರಂದು ಅದ್ದೂರಿಯಾಗಿ ನಡೆದ ಉತ್ಸವ ಗಮನ ಸೆಳೆದಿತ್ತು. 

ಬರ ಹಿನ್ನೆಲೆ, ಹಂಪಿ ಉತ್ಸವ ರದ್ದು: ಡಿಕೆಶಿ
ಬೆಂಗಳೂರು: ಬಳ್ಳಾರಿ ಜಿಲ್ಲೆಯ ಎಲ್ಲ ತಾಲೂಕು ಸಹಿತವಾಗಿ ರಾಜ್ಯದ 100 ತಾಲೂಕುಗಳಲ್ಲಿ ಬರ ಇರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಹಂಪಿ ಉತ್ಸವವನ್ನು ಈ ವರ್ಷ ಆಚರಿಸದಿರಲು ನಿರ್ಧರಿಸಲಾಗಿದೆ ಎಂದು ಜಲ ಸಂಪನ್ಮೂಲ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ತೀವ್ರ ಬರ ಇರುವುದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಬರ ನಿರ್ವಹಣೆ ಕಾರ್ಯದಲ್ಲಿ ತೊಡಗಿದ್ದು, ಹಂಪಿ ಉತ್ಸವ ಆಚರಣೆಗೆ ಸಮಯ ಸಿಗುವುದಿಲ್ಲ. ಈ ಬಗ್ಗೆ ಜಿಲ್ಲೆಯ ಸ್ಥಳೀಯ ಮುಖಂಡರು, ಶಾಸಕರು ಹಾಗೂ ಕಲಾವಿದರೊಂದಿಗೂ 
ಮಾತನಾಡಿದ್ದೇನೆ. ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಉತ್ಸವ ಮಾಡಲು ನಿರ್ಧರಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್‌ ವಿವರಿಸಿದರು. 

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.