ಈರುಳ್ಳಿ ದರ ಕುಸಿತ: ಕುರಿ ಮೇಯಲು ಬಿಟ್ಟ ರೈತರು!
Team Udayavani, Dec 3, 2018, 6:30 AM IST
ಕೊಪ್ಪಳ: ಈರುಳ್ಳಿ ದರ ಕುಸಿತದಿಂದ ತಾಲೂಕಿನ ತಿಗರಿ-ಮತ್ತೂರು ಗ್ರಾಮದ ಜಮೀನಿನಲ್ಲಿ ಕುರಿಗಳನ್ನು ಮೇಯಲು ಬಿಡಲಾಗಿದೆ. ಒಂದೆಡೆ ಬರದ ಭೀಕರತೆ ತಾಂಡವಾಡುತ್ತಿದೆ. ಬಿತ್ತನೆ ಮಾಡಿದ ಬೆಳೆ ಹೊಲದಲ್ಲೇ ಕಮರಿ ಹೋಗುತ್ತಿದೆ.
ಇದರಿಂದ ಜನರಿಗೆ ದಿಕ್ಕೇ ತೋಚದಂತಾಗಿದ್ದು, ಆದರೂ ಕೆಲವು ಭಾಗದಲ್ಲಿ ನೀರಾವರಿ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆದಿದ್ದಾರೆ. ಸರಿಯಾದ ದರ ಸಿಗುತ್ತಿಲ್ಲ. ಕಷ್ಟಪಟ್ಟು ಬೆಳೆದು ಎಲ್ಲವನ್ನೂ ಸ್ವತ್ಛ ಮಾಡಿ ಮಾರುಕಟ್ಟೆಗೆ ತಂದರೆ 500-600 ರೂ. ಕ್ವಿಂಟಲ್ ಕೇಳುತ್ತಾರೆ. ಹೀಗಾಗಿ ಕೆಲವರು ಮಾರುಕಟ್ಟೆಗೆ ತರಲು ಮನಸ್ಸು ಮಾಡುತ್ತಿಲ್ಲ. ತಾಲೂಕಿನ ತಿಗರಿ-ಮತ್ತೂರು ಗ್ರಾಮದ ಮಧ್ಯೆ ಹೊಲದಲ್ಲಿ ಬೆಳೆದಿದ್ದ ಈರುಳ್ಳಿಯನ್ನು ಹಾಗೇ ಬಿಟ್ಟಿದ್ದು, ಕುರಿಗಳು ಈರುಳ್ಳಿ ತಿನ್ನುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…