ರೈಲಿನಿಂದ ಬಿದ್ದು ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ದುರ್ಮರಣ
Team Udayavani, Dec 4, 2018, 9:38 AM IST
ಬೆಂಗಳೂರು: ಬೆಳಗಾವಿಯ ಮಾಜಿ ಎಂಇಎಸ್ ಶಾಸಕ ಸಾಂಬಾಜಿ ಪಾಟೀಲ್ ಅವರ ಪುತ್ರ ಸೋಮವಾರ ರಾತ್ರಿ ರೈಲಿನಿಂದ ಬಿದ್ದು ದುರ್ಮರಣವನ್ನಪ್ಪಿದ್ದಾರೆ.
ಸಾಗರ್ ಸಾಂಬಾಜಿ ಪಾಟೀಲ್ (38)ಅವರು ಸ್ನೇಹಿತರೊಂದಿಗೆ ಬೆಳಗಾವಿಗೆ ತೆರಳಲೆಂದು ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಶ್ರೀರಾಂಪುರ ಬಳಿ ಬಂದಾಗ ಸಾಗರ್ ಆಯತಪ್ಪಿ ಕೆಳ ಬಿದ್ದಿದ್ದಾರೆ. ಪರಿಣಾಮವಾಗಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ತಲೆಗೆ ಗಂಭೀರ ಸ್ವರೂಪದ ಗಾಯವಾದ ಕಾರಣ ಸಾಗರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ಸಿಟಿ ರೈಲ್ವೆ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ