ಕೈಕೊಟ್ಟ ಮಳೆ; ಆಹಾರ ಉತ್ಪಾದನೆ ಕುಸಿತ?


Team Udayavani, Dec 5, 2018, 6:00 AM IST

d-27.jpg

ಬೆಂಗಳೂರು: ಎರಡೂ ಹಂಗಾಮಿನಲ್ಲಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಪ್ರಸ್ತುತ ಕೃಷಿ ವರ್ಷದಲ್ಲಿ ಆಹಾರ ಉತ್ಪಾದನೆ ಪ್ರಮಾಣ ಗಣನೀಯ ಕುಸಿತ ಕಾಣಲಿದ್ದು, ಕಳೆದ ಐದು ವರ್ಷಗಳಲ್ಲಿನ ಅತ್ಯಂತ ಕನಿಷ್ಠ ಉತ್ಪಾದನೆಗೆ ರಾಜ್ಯ ಸಾಕ್ಷಿಯಾಗುವ ಆತಂಕ ಎದುರಾಗಿದೆ. ಕೃಷಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ವಾರ್ಷಿಕ 135 ಲಕ್ಷ ಟನ್‌ ಆಹಾರ ಉತ್ಪಾದನೆ ಗುರಿ ಹೊಂದಿತ್ತು. ಆದರೆ ಮುಂಗಾರು ಮತ್ತು ಹಿಂಗಾರು ಎರಡೂ ಹಂಗಾಮಿನಲ್ಲಿ ವಾಡಿಕೆಗಿಂತ ತೀವ್ರ ಮಳೆ ಅಭಾವ ಉಂಟಾಯಿತು. ಇದರಿಂದ ನೂರು ತಾ|ಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇವೆಲ್ಲದರ ಪರಿಣಾಮ ಆಹಾರ ಉತ್ಪಾದನೆ ಗುರಿ ಪರಿಷ್ಕರಣೆ ಯಾಗಿದ್ದು, 95.69 ಲಕ್ಷ ಟನ್‌ ಉತ್ಪಾ ದನೆ ಆಗಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯ ಸರಕಾರ ಸಾಲ ಮನ್ನಾದಂಥ ವಿವಿಧ ಕ್ರಮಗಳ ಮೂಲಕ ರೈತನ ಆತ್ಮಸ್ಥೈರ್ಯ ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೂ ವರುಣನ ಅವಕೃಪೆಯಿಂದಾಗಿ ರೈತನ ಆರ್ಥಿಕ ಸ್ಥಿತಿ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಇದರೊಂದಿಗೆ ರಾಜ್ಯ ಕೃಷಿ ಆಂತರಿಕ ಉತ್ಪನ್ನ ಸಹ ಕುಸಿಯುವ ಸಂಭವ ಇದೆ. ಈಗ ಬರುವ ಬೆಳೆಗಳ ಗುಣಮಟ್ಟವೂ ಅಷ್ಟಕ್ಕಷ್ಟೇ ಇರಲಿದೆ. ಅವುಗಳಿಗೆ ಬೇಡಿಕೆ ಬರಲೂಬಹುದು ಅಥವಾ ಕುಸಿತವೂ ಆಗಬಹುದು. ಎರಡೂ ಸಾಧ್ಯತೆಗಳಿವೆ ಎಂದು ಕೃಷಿ ಅಧಿಕಾರಿ ಅಭಿಪ್ರಾಯಿಸಿದ್ದಾರೆ.

ಸಾಮಾನ್ಯವಾಗಿ ಯಾವುದಾದರೂ ಒಂದು ಹಂಗಾಮು ಕೈಕೊಟ್ಟಾಗ ಮತ್ತೂಂದು ಕೈಹಿಡಿಯುತ್ತಿತ್ತು. ಆದರೆ ಈ ಬಾರಿ ಮುಂಗಾರು-ಹಿಂಗಾರು ಎರಡೂ ಕೈಕೊಟ್ಟಿವೆ. ಹಾಗಾಗಿ ಇತ್ತೀಚಿನ ವರ್ಷಗಳಲ್ಲಿ ಇದು ರೈತರ ಪಾಲಿಗೆ ಅತ್ಯಂತ ನಿಕೃಷ್ಟವಾಗಿದೆ. ಇದರಿಂದ ರೈತರ ಆದಾಯ ಕುಸಿತ ಆಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರಕ್ಕೆ 1,700 ಕೋಟಿ ರೂ. ನೆರವು ಕೋರಿದೆ. ಜತೆಗೆ ಸಾಧ್ಯವಾದಷ್ಟು ಹೆಚ್ಚು ರೈತರಿಗೆ ವಿಮೆ ಪರಿಹಾರ ಕಲ್ಪಿಸುವ ಕೆಲಸ ಇಲಾಖೆಯಿಂದ ನಡೆಯುತ್ತಿದೆ.
ಡಾ| ಕೆ.ಜಿ. ಜಗದೀಶ್‌, ಆಯುಕ್ತರು, ಕೃಷಿ ಇಲಾಖೆ

ಈ ಕೃಷಿ ವರ್ಷ ಅತ್ಯಂತ ಕಡಿಮೆ ಉತ್ಪಾದನೆ ವರ್ಷವಾಗಿದೆ. ಇದರ ಪರಿಣಾಮ ದ್ವಿದಳ ಧಾನ್ಯ, ಎಣ್ಣೆಕಾಳು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. 
● ಡಾ.ಟಿ.ಎನ್‌. ಪ್ರಕಾಶ ಕಮ್ಮರಡಿ, ಅಧ್ಯಕ್ಷರು, ರಾಜ್ಯ ಕೃಷಿ ಬೆಲೆ ಆಯೋಗ

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.