ಹುಲಿ ಸೆರೆ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಆನೆ ಕೊನೆಗೂ ಪತ್ತೆ
Team Udayavani, Dec 6, 2018, 10:46 AM IST
ಮೈಸೂರು: ಎಚ್ ಡಿ ಕೋಟೆ ಸಮೀಪದ ಅಂತರ್ ಸಂತೆ ಗ್ರಾಮದಲ್ಲಿ ಹುಲಿ ಸೆರೆ ಕಾರ್ಯಾಚರಣೆ ವೇಳೆ ಪಟಾಕಿ ಶಬ್ದಕ್ಕೆ ಹೆದರಿ ಮಾವುತನನ್ನು ಕೆಳಕ್ಕೆ ಬೀಳಿಸಿ ಕಾಡಿನೊಳಗೆ ಓಡಿಹೋಗಿ ಸಾಪತ್ತೆಯಾಗಿದ್ದ ಸಾಕಾನೆ ಅಶೋಕ ಕೊನೆಗೂ ಪತ್ತೆಯಾಗಿದ್ದಾನೆ.
ಡಿ. ಬಿ ಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಆನೆ ಗುರುವಾರ ಬೆಳಗ್ಗೆ ಪತ್ತೆಯಾಗಿದ್ದು ಅರಣ್ಯ ಸಿಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಹುಲಿ ಹಿಡಿಯುವ ವೇಳೆ ಆನೆ ಏಕಾಏಕಿ ನಾಪತ್ತೆಯಾದುದರಿಂದ ಅರಣ್ಯ ಸಿಬಂದಿಗಳು ಹುಲಿ ಕಾರ್ಯಾಚರಣೆ ನಿಲ್ಲಿಸಿ ಆನೆ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಸದ್ಯ ಬಳ್ಳೆ ಆನೆ ಶಿಬಿರದಲ್ಲಿರುವ ಅಶೋಕನನ್ನು ಮತ್ತಿಗೋಡು ಆನೆ ಶಿಬಿರಕ್ಕೆ ವಾಪಾಸ್ ಕರೆದೊಯ್ಯಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು