ಸಿದ್ದು ಮತ್ತೆ ಸಿಎಂ ಆಗಲಿ,ಸಂಪುಟ ವಿಸ್ತರಣೆ ಖಂಡಿತ ಆಗಲ್ಲ!;ಕೈ ಶಾಸಕ
Team Udayavani, Dec 6, 2018, 12:14 PM IST
ಬೆಂಗಳೂರು : ಡಿ.22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದ ಬೆನ್ನಲ್ಲೇ ಕಂಪ್ಲಿ ಕಾಂಗ್ರೆಸ್ ಶಾಸಕ ಗಣೇಶ್ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್ ಅವರು ನನಗೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನಿಸಿದೆ. ನಾನು ಮಾತ್ರ ಅಲ್ಲ ನಲವತ್ತರಿಂದ ಐವತ್ತು ಶಾಸಕರಿಗೆ ಈ ಅನಿಸಿಕೆ ಇದೆ ಎಂದರು.
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಗಣೇಶ್ ಅವರು ಸಿದ್ದರಾಮಯ್ಯ ಅವರ ಬೆಂಬಲಿಗರಾಗಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ