ಜ.3ರಂದೇ ನೋಂದಣಿ ಮಾಹಿತಿ ಕೌಂಟರ್ ಆರಂಭ
Team Udayavani, Dec 7, 2018, 6:25 AM IST
ಧಾರವಾಡ: 84ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನೋಂದಾಯಿತ ಪ್ರತಿನಿಧಿಗಳಿಗೆ ಮಾಹಿತಿ ಒದಗಿಸುವ 75 ನೋಂದಣಿ ಮಾಹಿತಿ ಕೌಂಟರ್ಗಳನ್ನು 2019ರ ಜ. 3ರಂದು ಸಂಜೆ 4 ಗಂಟೆಯಿಂದಲೇ ಇಲ್ಲಿಯ ಕೃಷಿ ವಿವಿ ಆವರಣದಲ್ಲಿ ಕಾರ್ಯಾರಂಭಗೊಳಿಸಲು ತೀರ್ಮಾನಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಉಪ ಮೇಯರ್ ಮೇನಕಾ ಹುರಳಿ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ಸೇರಿದ್ದ ಸಮ್ಮೇಳನದ ನೋಂದಣಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ದೂರದ ಜಿಲ್ಲೆಗಳಿಂದ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳ ಅನುಕೂಲಕ್ಕಾಗಿ, ಜೊತೆಗೆ ಸಮ್ಮೇಳನ ಆರಂಭಗೊಳ್ಳುವ ದಿನ ಜ.4 ರಂದು ಪ್ರತಿನಿಧಿಗಳಿಗೆ ಸುಲಭವಾಗಿ ಕಿಟ್ಗಳ ವಿತರಣೆ ನಡೆಯಬೇಕೆಂಬ ಉದ್ದೇಶದಿಂದ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದಂತೆ ಈ ತೀರ್ಮಾನ ಕೈಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil