ಕೆಆರ್ಎಸ್ಗೆ ಯಾವುದೇ ಅಪಾಯವಿಲ್ಲ: ಸಿಎಂ
Team Udayavani, Dec 8, 2018, 6:50 AM IST
ಪಾಂಡವಪುರ: ಕೆಆರ್ಎಸ್ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಮಾಡುವುದರಿಂದ ಅಣೆಕಟ್ಟೆಗೆ ಯಾವುದೇ ಅಪಾಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿ, ಕೆಆರ್ಎಸ್ ಮೈಸೂರು ಅರಸರ ಕೊಡುಗೆ, ಕೋಟ್ಯಂತರ ಜನರ ಜೀವನಾಡಿ ಎಂಬ ಅರಿವು ನನಗಿದೆ. ಕೆಆರ್ಎಸ್ ಅಣೆಕಟ್ಟು ಒಡೆಯುವುದಕ್ಕಾಗಿ ಈ ಯೋಜನೆ ರೂಪಿಸಿಲ್ಲ. ಅಂತಹ ಕೆಲಸವನ್ನು ನಾನೆಂದಿಗೂ ಮಾಡುವುದಿಲ್ಲ. ಅಣೆಕಟ್ಟೆಗೆ ಇನ್ನೂ ಹೆಚ್ಚಿನ ಸುರಕ್ಷತೆ ಒದಗಿಸಿ, ಅದನ್ನು ಸುಭದ್ರ ಸ್ಥಿತಿಯಲ್ಲಿ ಕಾಪಾಡಲಾಗುವುದು. ಡಿಸ್ನಿಲ್ಯಾಂಡ್ ನಿರ್ಮಾಣದಿಂದ ಸುತ್ತಮುತ್ತಲ ಗ್ರಾಮದ ಜನರನ್ನು ಒಕ್ಕಲೆಬ್ಬಿಸಲಾಗುವುದು ಎನ್ನುವುದು ಸುಳ್ಳು. ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ. ಹೊಸ ಭೂಮಿಯನ್ನು ಭೂ ಸ್ವಾಧೀನ ಮಾಡುವುದೂ ಇಲ್ಲ. ಯೋಜನೆಯಿಂದ ಮೈಸೂರು, ಮಂಡ್ಯ, ಹಾಸನ ಭಾಗದ 50 ಸಾವಿರ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ