ಪೈ ಲಕ್ಕಿ ಡ್ರಾನಲ್ಲಿ 30 ಅದೃಷ್ಟಶಾಲಿ ಗ್ರಾಹಕರಿಗೆ ಹುಂಡೈ ಕಾರು


Team Udayavani, Dec 10, 2018, 6:00 AM IST

pai.jpg

ಬೆಂಗಳೂರು: ಪೈ ಇಂಟರ್‌ನ್ಯಾಷನಲ್‌ ಮೆಗಾ ಫೆಸ್ಟಿವಲ್‌ ಸೇಲ್‌ ಜೀನಿಯಸ್‌ ಲಕ್ಕಿ ಡ್ರಾನಲ್ಲಿ 30 ಅದೃಷ್ಟಶಾಲಿ ಗ್ರಾಹಕರು ಬಹುಮಾನವಾಗಿ ಕಾರ್‌, ಒಳಗೊಂಡಂತೆ ಸಾವಿರಾರು ಗ್ರಾಹಕರು ಎಂಟು ಕೋಟಿ ರೂ. ಮೌಲ್ಯದ ಬಹುಮಾನ ಹಾಗೂ ಶಾಪಿಂಗ್‌ ಅವಕಾಶವನ್ನು ಪಡೆದುಕೊಂಡರು.

ಅ.3 ರಿಂದ ನ.26ರವರೆಗೆ ಹಮ್ಮಿಕೊಳ್ಳಲಾಗಿದ್ದ ಮೆಗಾ ಫೆಸ್ಟಿವಲ್‌ ಸಂದರ್ಭದಲ್ಲಿ ಖರೀದಿಸಿದ್ದ ಗ್ರಾಹಕರಿಗೆ ಈ ಬಂಪರ್‌ ಬಹುಮಾನಗಳನ್ನು ನಿಗದಿ ಪಡಿಸಿ ಕೂಪನ್‌ ವಿತರಿಸಲಾಗಿತ್ತು. ಅದರಂತೆ ಈಗ ಲಕ್ಕಿ ಡ್ರಾ ನಡೆದಿದ್ದು, 81,950 ಗ್ರಾಹಕರಿಗೆ ಎಂಟು ಕೋಟಿ ರೂ. ಮೌಲ್ಯದ ಬಹುಮಾನಗಳನ್ನು ಪೈ ಇಂಟರ್‌ನ್ಯಾಷನಲ್‌ ವಿತರಿಸಿದೆ.

ನಗರದ ಮ್ಯುಸಿಯಂ ರಸ್ತೆಯ ಗುಡ್‌ ಶಪರ್ಡ್‌ ಸಭಾಂಗಣದಲ್ಲಿ ಭಾನುವಾರ ನಡೆದ ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಅದೃಷ್ಟಶಾಲಿ ಕೂಪನ್‌ ಸಂಖ್ಯೆಗಳನ್ನು ಪುಟ್ಟ ಮಕ್ಕಳಿಂದ ಪಾರದರ್ಶಕವಾಗಿ ಬಿಡುಗಡೆ ಮಾಡಲಾಯಿತು. ಅವುಗಳಲ್ಲಿ 10 ಗ್ರಾಹಕರು ಮೆಗಾ ಬಂಪರ್‌ ಕೊಡುಗೆಯಾಗಿ ಹುಂಡೈ ಎಕ್ಸೆಂಟ್‌, 10 ಗ್ರಾಹಕರು ಸೂಪರ್‌ ಬಂಪರ್‌ ಕೊಡುಗೆಯಾಗಿ ಗ್ರಾಂಡ್‌ ಐ10 ಹಾಗೂ 10 ಗ್ರಾಹಕರು ಬಂಪರ್‌ ಕೊಡುಗೆಯಾಗಿ ಹುಂಡೈ ಇಒನ್‌ ಕಾರುಗಳನ್ನು ಪಡೆದಿದ್ದಾರೆ.

ಇದಲ್ಲದೇ ಪ್ರಥಮ ಬಹುಮಾನವಾಗಿ 160 ಅದೃಷ್ಟಶಾಲಿಗಳಿಗೆ 50 ಸಾವಿರ ರೂ.ಮೌಲ್ಯದ ಬಹುಮಾನ , ಎರಡನೇ ಬಹುಮಾನವಾಗಿ 160 ಜನರಿಗೆ 25 ಸಾವಿರ ರೂ.ಮೌಲ್ಯ, 1600 ಅದೃಷ್ಟಶಾಲಿಗಳಿಗೆ 5 ಸಾವಿರ ರೂ. ಮೌಲ್ಯದ ಬಹುಮಾನಗಳು ಮತ್ತು 80 ಸಾವಿರ ಅದೃಷ್ಟಶಾಲಿ ಗ್ರಾಹಕರಿಗೆ 500 ರೂ.ಗಳ ಶಾಪಿಂಗ್‌ ಕೂಪನ್‌ಗಳುನ್ನು ನೀಡಲಾಯಿತು.
ಲಕ್ಕಿ ಡ್ರಾಗೂ ಮುನ್ನ ಮಾತನಾಡಿದ ಪೈ ಇಂಟರ್‌ ನ್ಯಾಷನಲ್‌ ಎಲೆಕ್ಟ್ರಾನಿಕ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕ ರಾಜ್‌ಕುಮಾರ್‌ ಪೈ, ಬೆಂಗಳೂರಿನಲ್ಲಿ 1 ಮಳಿಗೆಯೊಂದಿಗೆ ಸಂಸ್ಥೆ ಆರಂಭಗೊಂಡಿತ್ತು. ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳಲ್ಲಿ ಪೈ ಇಂಟರ್‌ನ್ಯಾಷನಲ್‌ನ ಮಳಿಗೆಗಳಿವೆ.  ಮುಂದಿನ ದಿನದಲ್ಲಿ ವಹಿವಾಟು ಮತ್ತಷ್ಟು ವಿಸ್ತರಣೆಗೊಳ್ಳಲಿದೆ ಈವರೆಗೆ 234 ಜನರಿಗೆ ಕಾರುಗಳನ್ನು ವಿತರಿಸಲಾಗಿದೆ. ಚಿನ್ನ, ನಗದು ಬಹುಮಾನಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ವಿತರಿಸಲಾಗಿದೆ ಎಂದು ತಿಳಿಸಿದರು.

ಈ ಬಾರಿ  ಫೆಸ್ಟಿವಲ್‌ ಸೇಲ್‌ನಲ್ಲಿ 8 ಕೋಟಿ ರೂ.ಗಳ ಮೊತ್ತದ ಬಹುಮಾನಗಳನ್ನು ನಿಗದಿ ಪಡಿಸಿ ಒಟ್ಟು 12 ಲಕ್ಷ ಕೂಪನ್‌ಗಳನ್ನು ಮುದ್ರಿಸಲಾಗಿದೆ. ಪಾರದರ್ಶಕ ರೀತಿಯಲ್ಲಿ ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಲಕ್ಕಿ ಡ್ರಾ ಮುಂದುವರೆಯಲಿದ್ದು, ಹೊಸ ವರ್ಷದ ಸಂರ್ದದಲ್ಲಿಯೂ ಮಾರಾಟ ಮೇಳ ನಡೆಯಲಿದೆ ಗ್ರಾಹಕರು ಸದುಪಯೋಗ ಪಡೆಯಬೇಕು. ಇನ್ನು ಈ ಬಾರಿ ಲಕ್ಕಿ ಡ್ರಾ ವಿಜೇತರ ಹೆಸರು, ವಿಳಾಸ ಹಾಗೂ ಬಹುಮಾನದ ಮಾಹಿತಿಗಳು ಎಲ್ಲ ಪೈ ಇಂಟರ್‌ನ್ಯಾಷನಲ್‌ ಮಳಿಗೆಗಳಲ್ಲಿ ಪ್ರಕಟಿಸಲಾಗುತ್ತಿದ್ದು, ಎಲ್ಲ ವಿಜೇತರಿಗೆ ಬಹುಮಾನ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ನಮ್ಮ ಸಂಸ್ಥೆಯು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದು, ಪ್ರತಿ ವರ್ಷ 20 ಸಾವಿರ ವಿದ್ಯಾರ್ಥಿಗಳಿಗೆ 2 ಲಕ್ಷ ನೋಟ್‌ಬುಕ್‌ಗಳನ್ನು ವಿತರಿಸಲಾಗುತ್ತದೆ. 30 ಅನಾಥ ಮಕ್ಕಳನ್ನು ದತ್ತು ಪಡೆಯಲಾಗಿದೆ.
– ರಾಜ್‌ಕುಮಾರ್‌ ಪೈ, ಪೈ ಇಂಟರ್‌ ನ್ಯಾಷನಲ್‌ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.