ಬಿಎಸ್ವೈ ಎಲ್ಲಿ ಮಲಗ್ತಾರೆ ಅಂತ ನನಗೂ ಗೊತ್ತು:ದಿನೇಶ
Team Udayavani, Dec 11, 2018, 6:00 AM IST
ಕೊಪ್ಪಳ: ಯಡಿಯೂರಪ್ಪ ಎಲ್ಲಿ ಮಲಗುತ್ತಾರೆ ಎನ್ನುವುದು ನನಗೂ ಗೊತ್ತಿದೆ. ಅವರು ಎಲ್ಲಿ ಮಲಗುತ್ತಾರೆ ಎಂದೆಲ್ಲ ಹೇಳಕ್ಕಾಗಲ್ಲ. ಸಿಎಂ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎನ್ನುವ ಅವರೇನು ಸತ್ಯ ಹರಿಶ್ಚಂದ್ರನಾ?. ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ನಡೆಸಿದ ವಾಗ್ಧಾಳಿ.
ನಗರದಲ್ಲಿ ಮಾತನಾಡಿದ ಅವರು, ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೋಟೆಲ್ನಲ್ಲಿ ವಾಸ್ತವ್ಯ ಮಾಡುವ ಬಗ್ಗೆ ಬಿಎಸ್ವೈ ಟೀಕಿಸಿದ್ದಾರೆ. ಆದರೆ, ಯಡಿಯೂರಪ್ಪ ಎಲ್ಲಿ ಮಲಗುತ್ತಾರೆ ಎನ್ನುವುದು ನನಗೂ ಗೊತ್ತಿದೆ. ಅವರು ಈ ರೀತಿ ವೈಯಕ್ತಿಕ ವಿಚಾರ ಕೆದಕಬಾರದು. ಅವರು ಎಲ್ಲಿ ಮಲಗುತ್ತಾರೆ ಎಂದೆಲ್ಲ ಹೇಳಕ್ಕಾಗಲ್ಲ. ಸಿಎಂ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎನ್ನುವ ಅವರು ಅವರೇನು ಸತ್ಯ ಹರಿಶ್ಚಂದ್ರನಾ? ಈ ಮಾತನ್ನು ಬೇರೆ ಯಾರಾದ್ರು ಮಾತನಾಡಿದ್ರೆ ಮಾತನಾಡಬಹುದಿತ್ತು. ಆದರೆ ಅವರೇ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ನಾನು ಆ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ