ಮೆಟ್ರೋ ಪಿಲ್ಲರ್ನಲ್ಲಿ ಬಿರುಕು!; ಆತಂಕ:ಸಿಎಂ ಎಚ್ಡಿಕೆ ಸ್ಪಷ್ಟನೆ
Team Udayavani, Dec 12, 2018, 1:39 PM IST
ಬೆಂಗಳೂರು: ನಗರದ ಎಂ.ಜಿ.ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ ಇರುವ ಮೆಟ್ರೋ ಪಿಲ್ಲರ್ವೊಂದರಲ್ಲಿ ಬಿರುಕು ಬಂದಿರುವುದಾಗಿ ಹೇಳಲಾಗಿದ್ದು, ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಟ್ರಿನಿಟಿ ಸರ್ಕಲ್ನಲ್ಲಿರುವ 155 ನಂಬರ್ನ ಪಿಲ್ಲರ್ನಲ್ಲಿ ಬಿರುಕು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಆ ಭಾಗದಲ್ಲಿ 45 ಕಿ.ಮೀ ವೇಗದಲ್ಲಿ ಸಂಚರಿಸುವ ರೈಲು 20 ಕಿ.ಮೀ ವೇಗದಲ್ಲಿ ಸಂಚರಿಸುತ್ತಿದೆ.
ಪಿಲ್ಲರ್ ಅಡಿಯಲ್ಲಿ ಜಾಕ್ಗಳನ್ನು ಅಳವಡಿಸಲಾಗಿದ್ದು, ಸುರಕ್ಷತೆಗಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮೆಟ್ರೋ ನಿಗಮ ಈ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡಿಲ್ಲ, ಆದರೆ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬೆಳಗಾವಿಯಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದು, ಒಂದು ಕಡೆ ಪಿಲ್ಲರ್ ಕುಸಿದಿರುವ ಕುರಿತು ಮೊನ್ನೆಯೇ ಮಾಹಿತಿ ಬಂದಿದೆ. ಈಗಾಗಲೇ ತಜ್ಞರನ್ನು ಕರೆಸಿ ತನಿಖೆಯೂ ನಡೆಸಿದ್ದೇವೆ. ಸಾರ್ವಜನಿಕರಿಗೆ ಯಾವುದೇ ತೊಂದರ ಆಗಬಾರದು ಎಂದು ನಾನು ರೈಲು ಸಂಚಾರ ಸ್ಥಗಿತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ ತಜ್ಞರು ವೇಗ ಕಡಿಮೆ ಮಾಡಿ ಓಡಿಸಿದರೆ ಪರಿಣಾಮ ಇಲ್ಲ ಎಂದ ಕಾರಣಕ್ಕೆ ರೈಲುಗಳು ಸಂಚರಿಸುತ್ತಿವೆ. ಸಣ್ಣ ಲೋಪ ಸರಿಪಡಿಸಿಕೊಳ್ಳಲು ಸಾಧ್ಯ ಇದೆ ಎಂದು ಅವರು ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !