ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಆಯ್ಕೆ


Team Udayavani, Dec 13, 2018, 6:15 AM IST

12bnp-20.jpg

ವಿಧಾನಪರಿಷತ್ತು: ಮೇಲ್ಮನೆಯ 47ನೇ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಅವರು ಬುಧವಾರ ಅವಿರೋಧವಾಗಿ ಆಯ್ಕೆ ಯಾದರು. ಆ ಮೂಲಕ ಎಂಟು ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಸಭಾಪತಿ ಸ್ಥಾನ ಒಲಿದಂತಾಯಿತು.

ಬೆಳಗ್ಗೆ 10.50ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮೊದಲಿಗೆ ಚುನಾವಣಾ ಪ್ರಸ್ತಾಪ ಆರಂಭಿಸಿದರು.

ಸಭಾಪತಿ ಸ್ಥಾನಕ್ಕೆ ಕೆ.ಪ್ರತಾಪಚಂದ್ರ ಶೆಟ್ಟಿ ಅವರ ಹೆಸರನ್ನು ಸೂಚಿಸಿ ಎಚ್‌.ಎಂ.ರೇವಣ್ಣ, ಅಲ್ಲಂ ವೀರಭದ್ರಪ್ಪ ಹಾಗೂ ಐವಾನ್‌ ಡಿಸೋಜಾ, ಆರ್‌. ಬಿ.ತಿಮ್ಮಾಪುರ ಹಾಗೂ ಕೆ.ಅಬ್ದುಲ್‌ ಜಬ್ಟಾರ್‌ ಅವರು ಅನುಮೋದಕರಾಗಿರುವ ಪ್ರಸ್ತಾವಗಳನ್ನು ಉಲ್ಲೇಖೀಸಲಾಯಿತು. ಬಳಿಕ, ಪ್ರಸ್ತಾವನೆ ಯನ್ನು ಸದನ ಧ್ವನಿಮತದ ಮೂಲಕ ಅಂಗೀಕರಿಸಿದ ಹಿನ್ನೆಲೆಯಲ್ಲಿ ಕೆ.ಪ್ರತಾಪ ಚಂದ್ರಶೆಟ್ಟಿ ಅವರು ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹಂಗಾಮಿ ಸಭಾಪತಿ ಪ್ರಕಟಿಸಿದರು.

ನಾನು ಯಾವುದೇ ಕ್ಲೇಮ್‌ ಮಾಡಿರದಿದ್ದರೂ ಪಕ್ಷವೇ ಅವಕಾಶ ನೀಡಿದೆ. ಈ ಸ್ಥಾನಕ್ಕೆ ಆಯ್ಕೆ ಮಾಡಿದ ಕಾಂಗ್ರೆಸ್‌ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ರಾಜ್ಯಸಭಾ ಸದಸ್ಯ ಆಸ್ಕರ್‌ ಫ‌ರ್ನಾಂಡಿಸ್‌ ಅವರ ಸಹಕಾರವನ್ನೂ ಸ್ಮರಿಸುತ್ತೇನೆ. ಸದನದ ಗೌರವ ಎತ್ತಿ ಡಿಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
– ಪ್ರತಾಪಚಂದ್ರ ಶೆಟ್ಟಿ ಸಭಾಪತಿ

ಸಭಾಪತಿ ಸ್ಥಾನಕ್ಕೆ ನನ್ನ ಹಾಗೂ ಎಸ್‌. ಆರ್‌.ಪಾಟೀಲ್‌ ಅವರ ಹೆಸರು ಕೇಳಿ ಬರುತ್ತಿತ್ತು. ನಾನು ರಾಜಕಾರಣದಲ್ಲಿ ಸನ್ಯಾಸಿಯಲ್ಲ. ಪ್ರತಾಪಚಂದ್ರಶೆಟ್ಟಿ ಅವರ ಹೆಸರು ಎಲ್ಲಿಂದ ಬಂತೋ ಗೊತ್ತಿಲ್ಲ. ಅರ್ಹರಿಗೆ ಸ್ಥಾನ ಸಿಕ್ಕಿದೆ. ಹೊಸ ಸದಸ್ಯರು ಹೆಚ್ಚು ಮಾತನಾಡಲು ಅವಕಾಶ ನೀಡಬೇಕು.
– ಬಸವರಾಜ ಹೊರಟ್ಟಿ ಮಾಜಿ ಹಂಗಾಮಿ ಸಭಾಪತಿ

ವಿಭಿನ್ನ ವೈಚಾರಿಕ ವಿಚಾರಧಾರೆಯಡಿ ಸಂಘರ್ಷ ಮಾಡುತ್ತಲೇ ನಾನು, ಪ್ರತಾಪ ಚಂದ್ರಶೆಟ್ಟಿ ಅವರು ಬೆಳೆದು ಬಂದಿದ್ದೇವೆ. ಸುಮಾರು 35- 40 ವರ್ಷಗಳ ಕಾಲ ಶಾಸಕರಾಗಿರುವ ಅವರು ಹೊಸ ಸದಸ್ಯರ ಆಯಸ್ಸಿಗಿಂತ ಹೆಚ್ಚು ಅನುಭವ ಹೊಂದಿದ್ದಾರೆ. ಅವರ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು$ಚುಕ್ಕೆ ಇಲ್ಲ. ಅವರ ಹಿರಿತನಕ್ಕೆ ಸಿಕ್ಕ ಗೌರವ ಇದು ಎಂದು ಭಾವಿಸುತ್ತೇನೆ.
–  ಕೋಟ ಶ್ರೀನಿವಾಸ ಪೂಜಾರಿ, ಪ್ರತಿಪಕ್ಷ ನಾಯಕ

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.