ಅಕ್ರಮ ಸಕ್ರಮ2 ವರ್ಷ ವಿಸ್ತರಣೆ


Team Udayavani, Dec 15, 2018, 6:31 AM IST

57.jpg

ಸುವರ್ಣಸೌಧ (ವಿಧಾನಸಭೆ): ಅಕ್ರಮ ಸಕ್ರಮ ಹಾಗೂ ಬಗರ್‌ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿಗೊಳಿಸಲು ಎರಡು ವರ್ಷ ಅವಧಿ ವಿಸ್ತರಣೆಗೆ ಶಾಸಕರ ಅಧ್ಯಕ್ಷತೆಯ ಸಮಿತಿ ರಚಿಸಲು 1964ರ ಭೂ ಕಂದಾಯ ವಿಧೇಯಕಕ್ಕೆ ವಿಧಾನಸಭೆಯಲ್ಲಿ
ಅಂಗೀಕಾರ ನೀಡಲಾಯಿತು. ಕಂದಾಯ ಸಚಿವ ಆರ್‌.ವಿ.ದೇಶ ಪಾಂಡೆ ಅನುಪಸ್ಥಿತಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ವಿಧೇಯಕದ ಅಗತ್ಯತೆ ಕುರಿತು ಸದನಕ್ಕೆ ಮನವರಿಕೆ ಮಾಡಿಕೊಟ್ಟರು. ರಾಜ್ಯದಲ್ಲಿ ಫಾರಂ ನಂ. 50ರಲ್ಲಿ 9937 ಅರ್ಜಿಗಳು, ಫಾರಂ ನಂ. 53 ರಲ್ಲಿ 1,84,329 ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಉಳಿದುಕೊಂಡಿವೆ ಎಂದು ಹೇಳಿದರು.

ಈಗಾಗಲೇ ಏಪ್ರಿಲ್‌ನಲ್ಲಿಯೇ ಅರ್ಜಿ ವಿಲೇವಾರಿ ಅವಧಿ ಮುಕ್ತಾಯವಾಗಿರುವುದರಿಂದ ಹೊಸದಾಗಿ ಅರ್ಜಿ ವಿಲೇವಾರಿಗೆ ಶಾಸಕರ ನೇತೃತ್ವದ ಬಗರ್‌ ಹುಕುಂ ಸಮಿತಿ ರಚನೆ ಮಾಡಲು ಕಾನೂನಿಗೆ ತಿದ್ದುಪಡಿ ಅಗತ್ಯವಿದೆ. ಹೀಗಾಗಿ ಅರ್ಜಿಗಳ ವಿಲೇವಾರಿಗೆ 2 ವರ್ಷಗಳ ಕಾಲಾವಕಾಶ ಬೇಕಾಗುತ್ತದೆ. ಕಾಗೋಡು ತಿಮ್ಮಪ್ಪಅವರು ಕಂದಾಯ ಸಚಿವರಾಗಿದ್ದಾಗಲೇ ಬಗರ್‌ ಹುಕುಂ ಅರ್ಜಿಗಳಿಗೆ ಮುಕ್ತಿ ಹಾಡಬೇಕು ಎಂದು ಪ್ರಯತ್ನ ಪಟ್ಟಿದ್ದರು. ಆದರೆ, ಶಾಸಕರು ಅನರ್ಹ ಅರ್ಜಿಗಳನ್ನು ವಿಲೇವಾರಿ ಮಾಡಲು ಹಿಂದೇಟು ಹಾಕುತ್ತಿರುವುದರಿಂದ ಲಕ್ಷಾಂತರ ಅರ್ಜಿಗಳು ಬಾಕಿ ಉಳಿದುಕೊಂಡಿವೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು. ಶಾಸಕರು ಅನರ್ಹ ಅರ್ಜಿಗಳನ್ನು ಯಾವುದೇ ಅರ್ಜಿಗೆ ಕಾಯದೇ ವಿಲೇವಾರಿ ಮಾಡಿದರೆ, ಅರ್ಹರಿಗೆ ಆದಷ್ಟು ಬೇಗ ಹಕ್ಕು ಪತ್ರಗಳನ್ನು ನೀಡಲು ಸಾಧ್ಯವಾಗುತ್ತದೆ. ಈ ಕಾಯ್ದೆ ತಿದ್ದುಪಡಿ ಮಾಡಿದ ತಕ್ಷಣ ಹದಿನೈದು ದಿನದಲ್ಲಿ ಶಾಸಕರ ಅಧ್ಯಕ್ಷತೆಯ ಸಮಿತಿ ರಚನೆ ಮಾಡಲು ಸರ್ಕಾರ ಸಿದ್ಧವಿದೆ. ಮುಖ್ಯಮಂತ್ರಿ ಕೂಡ ಈ ಪ್ರಕರಣಕ್ಕೆ ಮುಕ್ತಿ ಹಾಡಲು ಬಯಸಿದ್ದಾರೆ. ಹೀಗಾಗಿ ಶಾಸಕರು ಆಸಕ್ತಿವಹಿಸಿ ಅನರ್ಹ
ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಮನವಿ ಮಾಡಿದರು. 

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.