ಬಯೋಮೆಟ್ರಿಕ್‌ ಅಳವಡಿಸಿದ ನಂತರ ಪಡಿತರ ಅಕ್ರಮ ನಿಯಂತ್ರಣ


Team Udayavani, Dec 15, 2018, 7:08 AM IST

65.jpg

ಸುವರ್ಣಸೌಧ: ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಿಓಎಸ್‌ ಬಯೋಮೆಟ್ರಿಕ್‌ ಅಳವಡಿಸಿದ ನಂತರ ಅಕ್ರಮಗಳನ್ನು ಗಣನೀಯ ಪ್ರಮಾಣದಲ್ಲಿ ಹತೋಟಿಗೆ ತರಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹಮದ್‌ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಘುನಾಥ ಮಲ್ಕಾಪುರೆ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ರಾಜ್ಯದಲ್ಲಿ 20 ಸಾವಿರಕ್ಕೂ ಅಧಿಕ ನ್ಯಾಯಬೆಲೆ ಅಂಗಡಿಗಳಿದ್ದು 19000 ಸಾವಿರ ಅಂಗಡಿಗಳಲ್ಲಿ ಬಯೋಮೆಟ್ರಿಕ್‌ ಅಳವಡಿಸಲಾಗಿದೆ. ಇದರಿಂದ ಅಕ್ರಮಕ್ಕೆ ಕಡಿವಾಣ ಹಾಕಿ ಸರ್ಕಾರಕ್ಕೆ 580 ಕೋಟಿ ರೂ ಉಳಿತಾಯವಾಗಿದೆ ಎಂದು ಹೇಳಿದರು. ಇದಕ್ಕೆ ಸಮಾಧಾನಗೊಳ್ಳದ ರಘುನಾಥ ಮಲ್ಕಾಪುರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್‌ ಹಾಕಿದ ನಂತರವೂ ಬೀದರ ಜಿಲ್ಲೆಯಲ್ಲಿ ಬಡವರಿಗೆ ಸರ್ಕಾರ ವಿತರಣೆ
ಮಾಡುತ್ತಿರುವ ಅನ್ನಭಾಗ್ಯ ಯೋಜನೆಯಡಿ ಅಪಾರ ಪ್ರಮಾಣದ ಅಕ್ಕಿ ಮಧ್ಯವರ್ತಿಗಳ ಪಾಲಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳು ದೂರು ದಾಖಲು ಮಾಡಿಕೊಂಡರೂ ಯಾವುದೇ ಕ್ರಮವಾಗಿಲ್ಲ. ಹೀಗಾದರೆ ಬಡವರಿಗೆ
ಈ ಅಕ್ಕಿ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಪಕ್ಷದ ಸದಸ್ಯರು ದನಿಗೂಡಿಸಿದರು. ಸರ್ಕಾರಕ್ಕೆ ಯಾವುದೇ ಅಕ್ರಮದ ವರದಿ ಬಂದಿಲ್ಲ. ಹಾಗೇನಾದರೂ ಅಕ್ರಮಗಳು ನಡೆದಿರುವ ಬಗ್ಗೆ ನಮಗೆ ಮಾಹಿತಿ ನೀಡಿದರೆ ಅದನ್ನು ಪರಿಶೀಲಿಸಿ ತಪ್ಪಿತಸ್ಥರ
ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಅಕ್ರಮದ ವರದಿಗೆ ಸಮಿತಿ ರಚಿಸಿಲ್ಲ
ವಿಧಾನಪರಿಷತ್‌: ವಕ್ಫ್ ಮಂಡಳಿಯಲ್ಲಿ ನಡೆದಿರುವ ಅಕ್ರಮಗಳ ವರದಿ ಸಲ್ಲಿಸಲು ಸರ್ಕಾರ ಯಾವುದೇ ಸಮಿತಿ ರಚಿಸಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್‌ ಅಹಮದ್‌ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ 
ವೈ.ಎ.ನಾರಾಯಣ ಸ್ವಾಮಿ, ವಕ್ಫ್ ಮಂಡಳಿ ಅಕ್ರಮ ಕುರಿತ ತನಿಖೆಗೆ ನೇಮಕವಾಗಿದ್ದ ಅನ್ವರ್‌ ಮಾಣಿಪ್ಪಾಡಿ ಆಯೋಗ ವರದಿ ನೀಡಿದ್ದು ಅದನ್ನು ಸದನದಲ್ಲಿ ಯಾವಾಗ ಮಂಡಿಸಲಾಗುವುದು ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಅಲ್ಪಸಂಖ್ಯಾತರ ಸಮಾಜಕ್ಕೆ
ಸೇರಿದ 54 ಸಾವಿರ ಎಕರೆ ಪ್ರದೇಶವಿದ್ದು ಅದರಲ್ಲಿ ಸುಮಾರು 27 ಸಾವಿರ ಎಕರೆ ಪ್ರದೇಶ ಅತಿಕ್ರಮಣವಾಗಿದೆ. ಇದು ಗಂಭೀರ ವಿಷಯ ಎಂದು ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.