ಮೊಬೈಲ್ ಮಾಯೆಯ ದ್ವಾರ: ರಾಘವೇಶ್ವರ ಶ್ರೀ ಕಳವಳ
Team Udayavani, Dec 17, 2018, 9:10 AM IST
ಬೆಂಗಳೂರು: ಮೊಬೈಲ್ ಎಂಬುದು ಮಾಯೆಯ ದ್ವಾರ. ಮೊಬೈಲ್ ಮೂಲಕ ಪಾಶ್ಚಿಮಾತ್ಯ ಸಂಸ್ಕೃತಿ ನಮ್ಮನ್ನು ಆವರಿಸುವಂತೆ ಮಾಡುತ್ತಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ರವಿವಾರ ನಡೆದ ಬ್ರಹೈಕ್ಯ ರಾಘವೇಂದ್ರ ಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಮೊಬೈಲ್ ಮಾಯಾಜಾಲದೊಳಗೆ ಸೇರಿ ಪಾಶ್ಚಾತ್ಯ ಪರಂಪರೆಗೆ ದಾಸರಾಗಬಾರದು. ಮೊಬೈಲ್ ಎಂಬ ಮಾಯೆಯ ಜಾಗದಲ್ಲಿ ಮಠ ಪ್ರವೇಶ ಮಾಡಿ ಒಳಿತಿನೆಡೆಗೆ ಜನರನ್ನು ಕರೆದೊಯ್ಯುವಂತಾಗಲಿ ಎಂದು ಹೇಳಿದರು. ಪೀಠ ಮತ್ತು ಪೀಠಾಧಿಪತಿಗಳ ಬಗ್ಗೆ ಕೀಳಾಗಿ ಮಾತಾಡುವುದು ಸಲ್ಲ ಎಂದರು. ಇದೇ ಸಂದರ್ಭದಲ್ಲಿ ಸ್ವಾಮೀಜಿಗಳು ಕೆರೆಕೈ ಉಮಾಕಾಂತ ಭಟ್ಟರಿಗೆ ಪಾಂಡಿತ್ಯ ಪುರಸ್ಕಾರ ಮತ್ತು ಹವ್ಯಕ ಮಹಾಮಂಡಲ ತಯಾರಿಸಿದ ‘ಶಿಷ್ಯಬಂಧ’ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ