ಸಾಲ ಮನ್ನಾಗಾಗಿ ಭೂಮಿ ಯೋಜನೆಯಡಿ ವಿಶೇಷ ಕೋಶ


Team Udayavani, Dec 20, 2018, 6:00 AM IST

54.jpg

ಸುವರ್ಣಸೌಧ(ಧಾನಸಭೆ) : ರೈತರ ಸಾಲ ಮನ್ನಾಕ್ಕಾಗಿ ರೇಷನ್‌ಕಾರ್ಡ್‌, ಆಧಾರ್‌ ಕಾರ್ಡ್‌ ಹಾಗೂ ಪಾಹಣಿ ಹೊರತುಪಡಿಸಿ ಬೇರ್ಯಾವುದೇ ದಾಖಲೆ ಕೇಳಿಲ್ಲ ಮತ್ತು ಸಾಲಮನ್ನಾಕ್ಕಾಗಿ ಭೂು ಯೋಜನೆಡಿ ಶೇಷ ಕೋಶವನ್ನು ತೆರೆದಿದ್ದೇವೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾು ಹೇಳಿದರು.

ಬರದ ಮೇಲಿನ ಚರ್ಚೆಗೆ ಬುಧವಾರ ಉತ್ತರ ನೀಡಿದ ಅವರು, ರೈತರ ಸಾಲ ಮನ್ನಾ ಯೋಜನೆಯ ಬಗ್ಗೆ ಯಾವುದೇ ಅಪ ನಂಬಿಕೆ ಬೇಡ. ರಾóàಕೃತ ಬ್ಯಾಂಕುಗಳು ರೈತರಿಗೆ ಬೇಬಾಕಿ ಪತ್ರ ನೀಡದಿದ್ದರೂ ರಾಜ್ಯ ಸರ್ಕಾರವೇ ಸಾಲ ಮನ್ನಾ ವ್ಯಾಪ್ತಿಗೆ ಎಲ್ಲ ರೈತರಿಗೂ ಬೇಬಾಕಿ ಪತ್ರವನ್ನು ತರಿಸಲಿದೆ. ಈ ಬೇಬಾಕಿ ಪತ್ರದ ಮೂಲಕ ರೈತರು ಮುಂದಿನ ಹಂಗಾುಗೆ ಸಾಲ ಪಡೆಯಲು ಅರ್ಹತೆ ಪಡೆಯುತ್ತಾರೆ. ಸಾಲ ಮನ್ನಾ ಪ್ರಕ್ರಿಯೆಯನ್ನು ಚುರುಕುಗೊಳಿಸಲು ರಿಯ ಐಎಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ಶೇಷ ಕೋಶ ರಚಿಸಲಾಗಿದೆ.  ಈ ತಂಡವು ಸಾಲ ಮನ್ನಾಕ್ಕೆಸಂಬಂಧಿಸಿದಂತೆ ವೈಜ್ಞಾನಿಕವಾಗಿ, ಸಾಫ್ಟ್ವೇರ್‌ ಸಿದ್ಧಪಡಿಸಿದ್ದಾರೆ. ಸಾಲ ಮನ್ನಾ ವ್ಯಾಪ್ತಿಗೆ ಬರುವ ರೈತರ ಮಾತಿ ಸಂಗ್ರಸಲಾಗುತ್ತಿದ್ದು ಇದಕ್ಕಾಗಿ ಆಧಾರ್‌, ಪಹಣಿ ಮತ್ತು ರೇಷನ್‌ ಕಾರ್ಡ್‌ ವರನ್ನು ಮಾತ್ರ ಪಡೆಯುತ್ತಿದ್ದೇವೆ ಎಂದು ಹೇಳಿದರು.

ಇನ್ನು, ಬರ ನಿರ್ವಹಣೆ ಚಾರದಲ್ಲಿ ಎರಡು ಮೂರು ಸಚಿವರನ್ನು ಹೊರತುಪಡಿಸಿ ಬಹುತೇಕರೆಲ್ಲರೂ ಜಿಲ್ಲೆಗಳಿಗೆ ಹೋಗಿ ಸಭೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯ ನೇತೃತ್ವದಲ್ಲಿ ನಿತ್ಯವು ಪರಿಶೀಲನೆಯಾಗುತ್ತಿದೆ ಹಾಗೂ ಅದರ ಮಾತಿಯನ್ನು ಪಡೆದುಕೊಳ್ಳುತ್ತಿದ್ದೇವೆ. ಕುಡಿಯುವ ನೀರು, ವೇವು àಗೆ ಎಲ್ಲದಕ್ಕೂ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಸಭೆ ಕರೆದು ಎಲ್ಲ ರೀತಿಯ ಸೂಚನೆ ನೀಡಿ, ಯಾವುದೇ ಲೋಪ ಆಗದಂತೆ ಎಚ್ಚರ ವಸಲು ತಿಳಿಸಿದ್ದೇವೆ ವರಿಸಿದರು

ಮೈತ್ರಿ ಸರ್ಕಾರವಾದ್ದರಿಂದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತಂದಿದ್ದೇವೆ. ನಮ್ಮ ಪ್ರ$›ಣಾಳಿಕೆಯಲ್ಲಿ ನೀಡಿದ್ದ ಭರವಸೆಗಳು ಯಾವುದು ಅಸಾಧ್ಯವಲ್ಲ. ಸರ್ಕಾರಕ್ಕೆ ಬದ್ಧತೆ ಇದ್ದರೆ ಏನೂ ಬೇಕಾದರೂ ಮಾಡಬಹುದು. ಕಾಂಗ್ರೆಸ್‌ ಶಾಸಕರು ಹಾಗೂ ಉಪಮುಖ್ಯಮಂತ್ರಿಗಳನ್ನು ಶ್ವಾಸಕ್ಕೆ ತೆಗೆದುಕೊಂಡು ಪ್ರಣಾಳಿಕೆಯ ಕಾರ್ಯಕ್ರಮವನ್ನು ಹಂತಹಂತವಾಗಿ ಅನುಷ್ಠಾನಕ್ಕೆ ತರಲಿದ್ದೇನೆ ಎಂದರು.

ಕಂದಾಯ ಹಾಗೂ ಗ್ರಾುàಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು ಧ ಜಿÇÉೆಗಳ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಬರ ಪರಿಸ್ಥಿತಿ ನಿಭಾುಸಲು ಎಲ್ಲ ಪಕ್ಷಗಳ ಶಾಸಕರು ಒಗ್ಗೂಡಿ ಕಾರ್ಯನಿರ್ವಸುವ ಅಗತ್ಯದೆ. ಬರ ಮತ್ತು ಸಾಲ ಮನ್ನಾ ಕುರಿತಂತೆ ಪ್ರತಿಪಕ್ಷದ ನಾಯಕರು ಮಾಡಿರುವ ಟೀಕೆ ಟಿಪ್ಪಣಿಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಬದ್ಧದೆ ಎಂದು ಹೇಳಿದರು.

ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಗಳಾಗಿದ್ದಾಗ ಮಾಡಿದ ಸಾಲಮನ್ನಾ ಬಾಕಿಯನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ನಂತರ ಬ್ಯಾಂಕುಗಳಿಗೆ ಮರುಪಾವತಿ ಮಾಡಿದ್ದರು. ಅದೇ ರೀತಿ, ಸಿದ್ದರಾಮಯ್ಯ ಅವರ ಸರ್ಕಾರ ಮಾಡಿದ ಸಾಲಮನ್ನಾ ಯೋಜನೆಯ ಬಾಕಿಯನ್ನು ಮೈತ್ರಿ ಸರ್ಕಾರ ಮರುಪಾವತಿಸಿದೆ. ಸರ್ಕಾರ ಒಮ್ಮೆ ಆದೇಶ ಹೊರಡಿಸಿದರೆ ಮುಂಬವರು ಸರ್ಕಾರದ ಜವಾಬ್ದಾರಿಯೂ ಇದರಲ್ಲಿ ಇರುತ್ತದೆ ಎಂದರು.

ಸರ್ಕಾರ ಸತ್ತಿಲ್ಲ ಜೀವಂತವಾಗಿದೆ ಎಂಬುದನ್ನು ಕಾರ್ಯಕ್ರಮಗಳ ಮೂಲಕ ತೋರಿಸಿಕೊಡುತ್ತೇನೆ ಮತ್ತು ಪ್ರತಿಪಕ್ಷಗಳ ಈ ಆರೋಪಕ್ಕೆ ಕಾಲವೇ ಉತ್ತರಿಸಲಿದೆ.  ಕೇವಲ 6 ತಿಂಗಳಲ್ಲಿ 28 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿುಂದ ನೀಡಲಾಗಿದೆ. ಕೇಂದ್ರ ಸರ್ಕಾರ ಸ್ವಾುನಾಥನ್‌ ವರದಿ ಅನುಷ್ಠಾನ ಮಾಡಿಲ್ಲ ಹಾಗೂ ಮಹಾರಾಷ್ಟ್ರ, ಉತ್ತರಪ್ರದೇಶದಲ್ಲಿ ಸಾಲಮನ್ನಾ ಹೇಗೆ ಮಾಡಿದ್ದಾರೆ ಎಂಬ ಮಾತಿಯೂ ಇದೆ ಎಂದು ಪ್ರತಿಪಕ್ಷದವರ ಟೀಕೆಗೆ ಉತ್ತರಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.