ಬಿಜೆಪಿಯವರಿಗೆ ಕೆಟ್ಟ ಆಸೆಗಳೇ ಜಾಸ್ತಿ,ಒಳ್ಳೆ ಆಸೆಗಳಿಲ್ಲ:ಸಿದ್ದರಾಮಯ್ಯ
Team Udayavani, Dec 30, 2018, 9:22 AM IST
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ವಾರದಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾರಕಿಹೊಳಿ ಅವರು ಅಲ್ಲಿದ್ದಾರೆ, ಇಲ್ಲಿದ್ದಾರೆ ಅನ್ನುವುದೆಲ್ಲಾ ಅಂತೆ ಕಂತೆ, ಅವರು ದೆಹಲಿಯಲ್ಲಿ ಇದ್ದಾರೆ, ಮುಂಬಯಿಯಲ್ಲಿ ಇದ್ದಾರೆ,ಬೆಳಗಾಂ ನಲ್ಲಿ ಇದ್ದಾರೆ ಅನ್ನಲಾಗಿದೆ. ಇದೆಲ್ಲಾ ಅಂತೆ ಕಂತೆಗಳು ಅದಕ್ಕೆಲ್ಲಾ ಉತ್ತರ ನೀಡುವುದಿಲ್ಲ ಎಂದರು.
ಬಿಜೆಪಿಯವರಿಗೆ ಕೆಟ್ಟ ಆಸೆಗಳೇ ಜಾಸ್ತಿ ಒಳ್ಳೆ ಆಸೆಗಳಂತೂ ಇಲ್ಲವೇ ಇಲ್ಲ.ಕುದುರೆ ವ್ಯಾಪಾರ ಮಾಡಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಜನ ಅವರಿಗೆ 104 ಸ್ಥಾನಗಳನ್ನು ಮಾತ್ರ ನೀಡಿದ್ದು ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ