ಎಸ್ಸೆಂಕೆಗೆ ಶುಭ ಕೋರಿದ ಸಚಿವ ಡಿ.ಕೆ.ಶಿವಕುಮಾರ್
Team Udayavani, Jan 2, 2019, 2:01 AM IST
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದರು. ಮಂಗಳವಾರ ಸದಾಶಿವನಗರದ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್, ಕೃಷ್ಣ ಅವರ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು, ಕೃಷ್ಣ ಅವರು ನನ್ನ ತಂದೆ ಸಮಾನ. ನನಗೆ ರಾಜಕೀಯ ಮಾರ್ಗದರ್ಶಕರು. ಹೊಸ ವರ್ಷದ
ಶುಭಾಶಯ ಕೋರಲು ಬಂದಿದ್ದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಸಂಕ್ರಾಂತಿ ನಂತರ ಉರುಳುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಬೇಕಾದರೆ ಈಗಲೇ ಹೋಗಿ ವಿಧಾನಸೌಧದಲ್ಲಿ ಕುಳಿತುಕೊಳ್ಳಲಿ. ವಿಧಾನಸೌಧ ಬೀಗ ಒಡೆದು ಹೋಗಲಿ ಎಂದು ಡಿ.ಕೆ.ಶಿವ ಕುಮಾರ್ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್