ಚರ್ಚೆಗೆ ಬಾರದ ಮೋದಿ: ಆರೋಪ
Team Udayavani, Jan 6, 2019, 1:25 AM IST
ಬೆಂಗಳೂರು:ಪ್ರಧಾನಿ ನರೇಂದ್ರಮೋದಿಯವರು ಸಂಸತ್ತಿಗೆ ಬಂದು ಪ್ರತಿಪಕ್ಷಗಳು ಪ್ರಸ್ತಾಪಿಸಿದ ವಿಷಯಗಳಿಗೆ ಉತ್ತರ ನೀಡದೆ ಮನೆಗೆ ಮಾಧ್ಯಮದವರನ್ನು ಕರೆದು ಸಂದರ್ಶನ ನೀಡುತ್ತಾ ಮುಖಾಮುಖೀ ಚರ್ಚೆಯಿಂದ ವಿಮುಖರಾಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ನಲ್ಲಿ ಅರುಣ್ ಜೇಟಿÉ , ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದ್ದಾರೆ. ಕೆಲವು ವಿಚಾರಗಳಲ್ಲಿ ಗಟ್ಟಿಯಾಗಿಯೇ ಹೇಳಿದ್ದಾರೆ. ಆದರೆ, ಪ್ರಧಾನಿ ಯಾಕೆ ಸಂಸತ್ಗೆ ಬಂದು ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.
ರಫೇಲ್ ಒಪ್ಪಂದ ಸೇರಿದಂತೆ ಯಾವುದೇ ವಿಚಾರ ಮಾತನಾಡಲು ಅವರು ಸ್ವತಂತ್ರರಿದ್ದಾರೆ. ಪ್ರಧಾನಿಯಾದವರು ಎಲ್ಲರ ಮಾತು ಕೇಳಬೇಕು, ಎಲ್ಲ ವಿಚಾರಗಳ ಬಗ್ಗೆಯೂ ಕೇಳಿಸಿಕೊಳ್ಳುವ ಸಮಾಧಾನವೂ ಇರಬೇಕು. ಆದರೆ, ಪ್ರತಿಯೊಂದಕ್ಕೂ ಟೀಕೆ ಮಾಡಿ, ಹೊರಗಡೆ ಮಾತನಾಡೋದು ಎಷ್ಟು ಸರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ