ಬೇಲೆಕೇರಿ : ಆನಂದ್ ಸಿಂಗ್, ನಾಗೇಂದ್ರ ವಿರುದ್ಧ ವಾರೆಂಟ್
Team Udayavani, Jan 11, 2019, 12:30 AM IST
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಕುರಿತ ವಿಚಾರಣೆಗೆ ಸತತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್ ಸಿಂಗ್ ಮತ್ತು ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಾಕ್ಷಿಗಳ ವಿಚಾರಣೆ ನಿಗದಿಯಾಗಿತ್ತು. ವಿಚಾರಣೆಗೆ ವಿಜಯನಗರ
(ಹೊಸಪೇಟೆ) ಶಾಸಕ ಆನಂದ್ಸಿಂಗ್ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಗೈರು ಹಾಜರಾದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಂಡಿದೆ.
ಅಲ್ಲದೆ, ಜಾಮೀನಿನ ವೇಳೆ ಈ ಇಬ್ಬರು ಶಾಸಕರಿಗೆ ಭದ್ರತಾ ಖಾತರಿ (ಶ್ಯೂರಿಟಿ) ನೀಡಿದ್ದವ್ಯಕ್ತಿಗಳಿಗೂ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ. ಆದರೆ, ಪದೇ ಪದೇ ವಿನಾಯ್ತಿ ಕೋರಿ ಅರ್ಜಿ ಸಲ್ಲಿಸಿದ್ದರಿಂದ ಅಸಮಾಧಾನಗೊಂಡ ನ್ಯಾಯಾಲಯ, ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ