ವಿಧಾನಸೌಧದಲ್ಲಿ ಹಣ ಪತ್ತೆ: ಗುತ್ತಿಗೆ ಸಂಬಂಧ ತನಿಖೆ 


Team Udayavani, Jan 12, 2019, 1:25 AM IST

vidhan-soudha-typi.jpg

ಬೆಂಗಳೂರು: ವಿಧಾನಸೌಧದಲ್ಲಿ ಪತ್ತೆಯಾದ ಹಣ, ಅಲೆಮಾರಿ ಅಭಿವೃದಿಟಛಿ ನಿಗಮದ ವತಿಯಿಂದ ಅಲೆಮಾರಿಗಳ ಕಾಲೋನಿಗಳಿಗೆ ಕಾಂಕ್ರೀಟ್‌ ರಸ್ತೆ ನಿರ್ಮಾಣ ಗುತ್ತಿಗೆ ಪಡೆಯಲು ಸಂಬಂಧಿಸಿದ್ದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಬಿ) ತನಿಖೆ ನಡೆಸುತ್ತಿದೆ.

ಈ ಹಿಂದೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದ ಮಂಜುನಾಥ್‌ ಹಾಗೂ ಕೃಷ್ಣಪ್ಪ ಅವರ ವಿಚಾರಣೆ ವೇಳೆ ಈ ಕುರಿತು ತನಿಖಾಧಿಕಾರಿಗಳಿಗೆ ಈ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಲೆಮಾರಿ ಕಾಲೋನಿಗಳಿಗೆ ಕಾಂಕ್ರೀಟ್‌ ರಸ್ತೆ
ನಿರ್ಮಾಣದ ಟೆಂಡರ್‌, ಅನುದಾನ ಬಿಡುಗಡೆ, ಅನುದಾನ ಬಾಕಿ ಕುರಿತ ಪ್ರಮುಖ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಆದರೆ, ಯಾವ ನಿರ್ದಿಷ್ಟ ಗುತ್ತಿಗೆದಾರರು ಲಂಚ ನೀಡಲು ಉದ್ದೇಶಿಸಿದ್ದರು ಎಂಬುದು ಖಚಿತವಾಗಿಲ್ಲ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಆರೋಪಿ ಮೋಹನ್‌ ಹೇಳಿದ್ದೇನು?: ಗುತ್ತಿಗೆದಾರರ ಪರ ಕೆಲಸ ಮಾಡಲು ಸಚಿವರಿಗೆ ಲಂಚ ನೀಡಲು ಹಣ ತೆಗೆದುಕೊಂಡು ಹೋಗುತ್ತಿದ್ದೆ ಎಂದುಮೋಹನ್‌ ಕುಮಾರ್‌ ಪುನರುಚ್ಚರಿಸಿದ್ದಾನೆ.

ಪ್ರಕರಣದ ಇನ್ನಿತರೆ ಆರೋಪಿಗಳಾದ ಅನಂತು, ಶ್ರೀನಿಧಿ, ಮಂಜು, ಕೃಷ್ಣಮೂರ್ತಿ ಹಣತಂದುಕೊಟ್ಟಿದ್ದಾರೆಂದು ಮೋಹನ್‌
ಕುಮಾರ್‌ ಹೇಳಿಕೆ ಆಧರಿಸಿ ಆತನ ದೂರವಾಣಿ ಕರೆಗಳನ್ನು ಪರಿಶೀಲಿಸಲಾಗಿದ್ದು, ಉಳಿದ ಆರೋಪಿಗಳ ದೂರವಾಣಿ ಸಂಖ್ಯೆಗಳಿಂದ ಕರೆವಿನಿಮಯ ಆಗಿರುವುದು ಧೃಡಪಟ್ಟಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಮೋಹನ್‌ ಕುಮಾರ್‌ ಜೈಲಿಗೆ: ಆರೋಪಿ ಮೋಹನ್‌ಕುಮಾರ್‌ನನ್ನು ಎರಡು ದಿನಗಳ ವಿಚಾರಣೆ ಪೂರ್ಣಗೊಳಿಸಿದ ಎಸಿಬಿ ಅಧಿಕಾರಿಗಳು ಆತನನ್ನು ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಮೋಹನ್‌ ಕುಮಾರ್‌ಗೆ 14ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.ಜಾಮೀನು ನೀಡುವಂತೆ ಕೋರಿ ಮೋಹನ್‌ ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.