ಮೂರನೇ ಬಾರಿ ಸಾಕಾನೆ ಕಾರ್ತಿಕ್ ದಾಳಿ;ಮಾವುತ ಗಂಭೀರ
Team Udayavani, Jan 13, 2019, 10:55 AM IST
ಸೋಮವಾರ ಪೇಟೆ: ಇಲ್ಲಿನ ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕೆನೆಯೊಂದು ದಾಳಿ ಮಾಡಿದ ಪರಿಣಾಮವಾಗಿ ಮಾವುತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಕಾರ್ತಿಕ್ ಎಂಬ ಆನೆ ಮದವೇರಿ ದಾಳಿ ನಡೆಸಿದ್ದು, ಮಾವುತ ನವೀನ್ ಗಂಭೀರವಾಗಿ ಗಾಯಗೊಂಡಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವೀನ್ ಹೊಟ್ಟೆಯ ಮೇಲೆ ಆನೆ ಕಾಲಿರಿಸಿದ್ದು ಸ್ಥಿತಿ ಗಂಭೀರವಾಗಿದೆ.
ಕಾರ್ತಿಕ್ ಆನೆ 4 ವರ್ಷದ ಒಳಗೆ ನಡೆಸಿದ ಮೂರನೇ ದಾಳಿ ಇದಾಗಿದೆ. ಈ ಹಿಂದೆ ಇಬ್ಬರು ಮಾವುತರನ್ನು ಆನೆ ಬಲಿ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!